ಬ್ರೇಕಿಂಗ್ ನ್ಯೂಸ್
12-04-21 05:32 pm Mangalore Correspondent ಕ್ರೈಂ
ಉಳ್ಳಾಲ, ಎ.12: ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ಮೊಬೈಲಲ್ಲಿ ಮಾತನಾಡುವ ಸೋಗಲ್ಲಿದ್ದ ಯುವಕನೋರ್ವ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದು ಬಳಿಕ ಸಾರ್ವಜನಿಕರು ಎಚ್ಚತ್ತುಗೊಂಡ ಕೂಡಲೇ ಪರಾರಿಯಾದ ಘಟನೆ ಕುತ್ತಾರಿನಲ್ಲಿ ನಡೆದಿದೆ.
ಕುತ್ತಾರಿನ ವಿಷ್ಣುಮೂರ್ತಿ ರಸ್ತೆಯ ಮೂಲಕ ಕುತ್ತಾರು ಜಂಕ್ಷನ್ ಕಡೆಗೆ ಕೆಲಸಕ್ಕೆಂದು ತೆರಳುತ್ತಿದ್ದ ಹಿಂದು ಯುವತಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ಮಾಸ್ಕ್ ಮತ್ತು ಟೋಪಿ ಧರಿಸಿಕೊಂಡು ಮೊಬೈಲಲ್ಲಿ ಮಾತನಾಡುತ್ತಾ ತನ್ನ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿದ್ದಾನೆ ಎನ್ನಲಾಗಿದೆ. ಬೆದರಿದ ಯುವತಿ ಹತ್ತಿರದ ಟೈಲರ್ ಅಂಗಡಿಗೆ ನುಗ್ಗಿ ಸಹಾಯ ಯಾಚಿಸಿದ್ದಾಳೆ. ಕೂಡಲೇ ಅಲ್ಲಿ ನೆರೆದಿದ್ದ ಜನರು ಎಚ್ಚೆತ್ತಾಗ ಗುಪ್ತಾಂಗ ತೋರಿಸಿದ ಹರಾಮಿ ಯುವಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ.

ಗುಪ್ತಾಂಗ ತೋರಿಸಿದ ಹರಾಮಿಯ ಫೋಟೊವನ್ನು ರಸ್ತೆಯಲ್ಲಿ ಹೋಗುತ್ತಿದ್ದ ಕಾರು ಚಾಲಕರೊಬ್ಬರು ಸೆರೆ ಹಿಡಿದಿದ್ದಾರೆ. ಗುಪ್ತಾಂಗ ತೋರಿಸಿದ ವ್ಯಕ್ತಿ ಕುತ್ತಾರು ಸಮೀಪದ ಮದನಿನಗರದ ನಿವಾಸಿಯೆಂದು ಸ್ಥಳೀಯರು ತಿಳಿಸಿದ್ದಾರೆ. ಈತ ಈ ಹಿಂದೆಯೂ ಇದೇ ರಸ್ತೆಯಲ್ಲಿ ಮಹಿಳೆಯೋರ್ವರಿಗೆ ಇದೇ ರೀತಿ ಗುಪ್ತಾಂಗ ತೋರಿಸಿದ್ದನೆನ್ನಲಾಗಿದೆ. ನೊಂದ ಯುವತಿಯ ತಾಯಿಯು ಉಳ್ಳಾಲ ಠಾಣೆಗೆ ಈ ಬಗ್ಗೆ ದೂರು ನೀಡಿದ್ದು ಪೊಲೀಸರು ತನಿಖೆ ಕೈಗೆತ್ತಿ ಕೊಂಡಿದ್ದಾರೆ.
In a shameful incident reported a Youth has flashed his private part to a teenage girl walking in the street at Kuthar, Mangalore. A case has been filed by the Victim to the Ullal police station.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm