ಬ್ರೇಕಿಂಗ್ ನ್ಯೂಸ್
13-04-21 12:25 pm Mangalore Correspondent ಕ್ರೈಂ
ಉಳ್ಳಾಲ, ಎ.13: ನಿನ್ನೆ ಬೆಳಗ್ಗೆ ಕುತ್ತಾರು ವಿಷ್ಣುಮೂರ್ತಿ ರಸ್ತೆಯಿಂದ ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಯೋರ್ವಳಿಗೆ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಯುವಕನನ್ನು ಉಳ್ಳಾಲ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಪಿಲಾರು ನಿವಾಸಿ ಮಹಮ್ಮದ್ ಹ್ಯಾರಿಸ್ (27) ಎಂಬಾತನೇ ಬಂಧಿತ ಆರೋಪಿ. ನಿನ್ನೆ ಬೆಳಗ್ಗೆ ವಿಷ್ಣುಮೂರ್ತಿ ದೈವಸ್ಥಾನ ರಸ್ತೆಯಿಂದ ಕುತ್ತಾರು ಜಂಕ್ಷನ್ ಕಡೆಗೆ ನಡೆದುಕೊಂಡು ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಗೆ ಹ್ಯಾರಿಸ್ ಮೊಬೈಲ್ ಮಾತನಾಡುವ ಸೋಗಲ್ಲಿ ತನ್ನ ಗುಪ್ತಾಂಗವನ್ನು ತೋರಿಸಿದ್ದ. ಹೆದರಿದ ಯುವತಿಯು ಹತ್ತಿರದ ಟೈಲರ್ ಶಾಪ್ ಒಂದಕ್ಕೆ ನುಗ್ಗಿ ಸಹಾಯ ಯಾಚಿಸಿದ್ದಳು.
ಈ ವೇಳೆ ಗಲಿಬಿಲಿಗೊಂಡ ಹ್ಯಾರಿಸ್ ಸ್ಥಳದಿಂದ ಕಾಲ್ಕಿತ್ತಿದ್ದು ಅಲ್ಲಿಂದ ತೆರಳುತ್ತಿದ್ದ ಕಾರು ಚಾಲಕನೋರ್ವ ಆರೋಪಿಯ ವೀಡಿಯೋವನ್ನು ತನ್ನ ಮೊಬೈಲಲ್ಲಿ ಚಿತ್ರೀಕರಿಸಿದ್ದ. ಈ ಬಗ್ಗೆ ನೊಂದ ಯುವತಿಯ ತಾಯಿಯು ಉಳ್ಳಾಲ ಠಾಣೆಗೆ ದೂರು ನೀಡಿದ್ದರು.
ಕೆಂಪು ಟೀ ಶರ್ಟ್, ಮಾಸ್ಕ್ , ಟೊಪ್ಪಿ ಹಾಕಿದ್ದ ಆರೋಪಿಯ ವೀಡಿಯೋ ಪೊಲೀಸರಿಗೆ ಲಭಿಸಿದ್ದು ಕೆಲವೇ ಗಂಟೆಗಳಲ್ಲಿ ಆರೋಪಿಯ ಪತ್ತೆಹಚ್ಚಿ ಹೆಡೆಮುರಿ ಕಟ್ಟಿದ್ದು ಜನರ ಪ್ರಶಂಸೆಗೆ ಪಾತ್ರವಾಗಿದೆ.
ಎ.ಸಿ.ಪಿ ರಂಜಿತ್ ಬಂಡಾರು ಮಾರ್ಗದರ್ಶನದಲ್ಲಿಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಹ್ಯಾರಿಸ್ ನನ್ನು ಬಂಧಿಸಿದೆ.
Read: ಕುತ್ತಾರು ; ಯುವತಿಗೆ ಗುಪ್ತಾಂಗ ತೋರಿಸಿ ಯುವಕನ ವಿಕೃತಿ ! ಉಳ್ಳಾಲ ಠಾಣೆಗೆ ದೂರು
A man who showed his private part to a teenage girl walking on the street has been arrested by Ullal police.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm