ಬ್ರೇಕಿಂಗ್ ನ್ಯೂಸ್
13-04-21 12:25 pm Mangalore Correspondent ಕ್ರೈಂ
ಉಳ್ಳಾಲ, ಎ.13: ನಿನ್ನೆ ಬೆಳಗ್ಗೆ ಕುತ್ತಾರು ವಿಷ್ಣುಮೂರ್ತಿ ರಸ್ತೆಯಿಂದ ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಯೋರ್ವಳಿಗೆ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಯುವಕನನ್ನು ಉಳ್ಳಾಲ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಪಿಲಾರು ನಿವಾಸಿ ಮಹಮ್ಮದ್ ಹ್ಯಾರಿಸ್ (27) ಎಂಬಾತನೇ ಬಂಧಿತ ಆರೋಪಿ. ನಿನ್ನೆ ಬೆಳಗ್ಗೆ ವಿಷ್ಣುಮೂರ್ತಿ ದೈವಸ್ಥಾನ ರಸ್ತೆಯಿಂದ ಕುತ್ತಾರು ಜಂಕ್ಷನ್ ಕಡೆಗೆ ನಡೆದುಕೊಂಡು ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಗೆ ಹ್ಯಾರಿಸ್ ಮೊಬೈಲ್ ಮಾತನಾಡುವ ಸೋಗಲ್ಲಿ ತನ್ನ ಗುಪ್ತಾಂಗವನ್ನು ತೋರಿಸಿದ್ದ. ಹೆದರಿದ ಯುವತಿಯು ಹತ್ತಿರದ ಟೈಲರ್ ಶಾಪ್ ಒಂದಕ್ಕೆ ನುಗ್ಗಿ ಸಹಾಯ ಯಾಚಿಸಿದ್ದಳು.

ಈ ವೇಳೆ ಗಲಿಬಿಲಿಗೊಂಡ ಹ್ಯಾರಿಸ್ ಸ್ಥಳದಿಂದ ಕಾಲ್ಕಿತ್ತಿದ್ದು ಅಲ್ಲಿಂದ ತೆರಳುತ್ತಿದ್ದ ಕಾರು ಚಾಲಕನೋರ್ವ ಆರೋಪಿಯ ವೀಡಿಯೋವನ್ನು ತನ್ನ ಮೊಬೈಲಲ್ಲಿ ಚಿತ್ರೀಕರಿಸಿದ್ದ. ಈ ಬಗ್ಗೆ ನೊಂದ ಯುವತಿಯ ತಾಯಿಯು ಉಳ್ಳಾಲ ಠಾಣೆಗೆ ದೂರು ನೀಡಿದ್ದರು.
ಕೆಂಪು ಟೀ ಶರ್ಟ್, ಮಾಸ್ಕ್ , ಟೊಪ್ಪಿ ಹಾಕಿದ್ದ ಆರೋಪಿಯ ವೀಡಿಯೋ ಪೊಲೀಸರಿಗೆ ಲಭಿಸಿದ್ದು ಕೆಲವೇ ಗಂಟೆಗಳಲ್ಲಿ ಆರೋಪಿಯ ಪತ್ತೆಹಚ್ಚಿ ಹೆಡೆಮುರಿ ಕಟ್ಟಿದ್ದು ಜನರ ಪ್ರಶಂಸೆಗೆ ಪಾತ್ರವಾಗಿದೆ.
ಎ.ಸಿ.ಪಿ ರಂಜಿತ್ ಬಂಡಾರು ಮಾರ್ಗದರ್ಶನದಲ್ಲಿಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಹ್ಯಾರಿಸ್ ನನ್ನು ಬಂಧಿಸಿದೆ.
Read: ಕುತ್ತಾರು ; ಯುವತಿಗೆ ಗುಪ್ತಾಂಗ ತೋರಿಸಿ ಯುವಕನ ವಿಕೃತಿ ! ಉಳ್ಳಾಲ ಠಾಣೆಗೆ ದೂರು
A man who showed his private part to a teenage girl walking on the street has been arrested by Ullal police.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm