ಬ್ರೇಕಿಂಗ್ ನ್ಯೂಸ್
13-04-21 12:25 pm Mangalore Correspondent ಕ್ರೈಂ
ಉಳ್ಳಾಲ, ಎ.13: ನಿನ್ನೆ ಬೆಳಗ್ಗೆ ಕುತ್ತಾರು ವಿಷ್ಣುಮೂರ್ತಿ ರಸ್ತೆಯಿಂದ ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಯೋರ್ವಳಿಗೆ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಯುವಕನನ್ನು ಉಳ್ಳಾಲ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಪಿಲಾರು ನಿವಾಸಿ ಮಹಮ್ಮದ್ ಹ್ಯಾರಿಸ್ (27) ಎಂಬಾತನೇ ಬಂಧಿತ ಆರೋಪಿ. ನಿನ್ನೆ ಬೆಳಗ್ಗೆ ವಿಷ್ಣುಮೂರ್ತಿ ದೈವಸ್ಥಾನ ರಸ್ತೆಯಿಂದ ಕುತ್ತಾರು ಜಂಕ್ಷನ್ ಕಡೆಗೆ ನಡೆದುಕೊಂಡು ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಗೆ ಹ್ಯಾರಿಸ್ ಮೊಬೈಲ್ ಮಾತನಾಡುವ ಸೋಗಲ್ಲಿ ತನ್ನ ಗುಪ್ತಾಂಗವನ್ನು ತೋರಿಸಿದ್ದ. ಹೆದರಿದ ಯುವತಿಯು ಹತ್ತಿರದ ಟೈಲರ್ ಶಾಪ್ ಒಂದಕ್ಕೆ ನುಗ್ಗಿ ಸಹಾಯ ಯಾಚಿಸಿದ್ದಳು.

ಈ ವೇಳೆ ಗಲಿಬಿಲಿಗೊಂಡ ಹ್ಯಾರಿಸ್ ಸ್ಥಳದಿಂದ ಕಾಲ್ಕಿತ್ತಿದ್ದು ಅಲ್ಲಿಂದ ತೆರಳುತ್ತಿದ್ದ ಕಾರು ಚಾಲಕನೋರ್ವ ಆರೋಪಿಯ ವೀಡಿಯೋವನ್ನು ತನ್ನ ಮೊಬೈಲಲ್ಲಿ ಚಿತ್ರೀಕರಿಸಿದ್ದ. ಈ ಬಗ್ಗೆ ನೊಂದ ಯುವತಿಯ ತಾಯಿಯು ಉಳ್ಳಾಲ ಠಾಣೆಗೆ ದೂರು ನೀಡಿದ್ದರು.
ಕೆಂಪು ಟೀ ಶರ್ಟ್, ಮಾಸ್ಕ್ , ಟೊಪ್ಪಿ ಹಾಕಿದ್ದ ಆರೋಪಿಯ ವೀಡಿಯೋ ಪೊಲೀಸರಿಗೆ ಲಭಿಸಿದ್ದು ಕೆಲವೇ ಗಂಟೆಗಳಲ್ಲಿ ಆರೋಪಿಯ ಪತ್ತೆಹಚ್ಚಿ ಹೆಡೆಮುರಿ ಕಟ್ಟಿದ್ದು ಜನರ ಪ್ರಶಂಸೆಗೆ ಪಾತ್ರವಾಗಿದೆ.
ಎ.ಸಿ.ಪಿ ರಂಜಿತ್ ಬಂಡಾರು ಮಾರ್ಗದರ್ಶನದಲ್ಲಿಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಹ್ಯಾರಿಸ್ ನನ್ನು ಬಂಧಿಸಿದೆ.
Read: ಕುತ್ತಾರು ; ಯುವತಿಗೆ ಗುಪ್ತಾಂಗ ತೋರಿಸಿ ಯುವಕನ ವಿಕೃತಿ ! ಉಳ್ಳಾಲ ಠಾಣೆಗೆ ದೂರು
A man who showed his private part to a teenage girl walking on the street has been arrested by Ullal police.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm