ಬ್ರೇಕಿಂಗ್ ನ್ಯೂಸ್
14-04-21 11:12 am Headline Karnataka News Network ಕ್ರೈಂ
ಬೆಂಗಳೂರು, ಏ. 14: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಪುಟ್ಟೇನಹಳ್ಳಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಪ್ರಕರಣದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಮಂಜುನಾಥ್ ಅಲಿಯಾಸ್ ಅಂಬಾರಿ ಕೊಲೆ ಅರೋಪಿಯಾಗಿದ್ದು, ಮನೆಯಲ್ಲಿದ್ದ ಹಣ ಮೊಬೈಲ್, ಚಿನ್ನಾಭರಣವನ್ನು ದೋಚುವ ಸಲುವಾಗಿ ಎರಡು ಕೊಲೆ ಮಾಡಿದ್ದ. ಆತನನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರಿಂದ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ.
ಏಪ್ರಿಲ್ 7ರಂದು ಜೆಪಿ ನಗರದ 7ನೇ ಹಂತದಲ್ಲಿನ ಮನೆಯಲ್ಲಿ ಮಮತಾ ಬಸು ಮತ್ತು ದೇವ ಬ್ರಥಾ ಅವರ ಮೇಲೆ ಹಲ್ಲೆ ನಡೆಸಿದ್ದ ಮಂಜುನಾಥ್ ಅವರಿಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ್ದ.
ಲಬಂಧಿತ ಆರೋಪಿ ಮಂಜುನಾಥ್ ಮೇಲೆ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ 10ಕ್ಕೂ ಹೆಚ್ಚು ಕೇಸ್ಗಳಿವೆ. ಆರೋಪಿ ಮಂಜುನಾಥ್ನನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಈ ವೇಳೆ ಇನ್ಸ್ಪೆಕ್ಟರ್ ಕಿಶೋರ್ ಆತನ ಮೇಲೆ ಗುಂಡು ಹಾರಿಸಿ ಬಂಧನ ಮಾಡಿದ್ದಾರೆ.
The Bengaluru police on Wednesday morning opened fire at a Double murder case accused to nab him after he allegedly attacked police.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm