ಬ್ರೇಕಿಂಗ್ ನ್ಯೂಸ್
14-04-21 03:15 pm Bangalore Correspondent ಕ್ರೈಂ
ಬೆಂಗಳೂರು,ಏ. 14: ಕೋರಮಂಗಲ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕ ವಸ್ತು ಗಾಂಜಾ ಮಾರಾಟ ಜಾಲ ಭೇದಿಸಿದ್ದಾರೆ.
ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಈಚರ್ ವಾಹನದಲ್ಲಿ ಗಾಂಜಾ ಸಾಗಿಸುತ್ತಿರುವುದಾಗಿ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಇಳಿದ ಪೊಲೀಸರು, ಕೋರಮಂಗಲ ಒಂದನೇ ಬ್ಲಾಕ್ ಬಳ್ಳಾರಿ ಕಾಲೋನಿಯಲ್ಲಿ ಗಾಂಜಾ ಮಾರಾಟ ಮಾಡಲು ತಯಾರಿ ನಡೆಸುತ್ತಿದ್ದಾಗ ದಿಢೀರ್ ದಾಳಿ ನಡೆಸಿದ್ದಾರೆ.
ಚಡ್ಡಾ ಕೃಷ್ಣನ್ (22) ಮೂರ್ತಿ(40) ಬಂಧಿತರಾಗಿದ್ದು, ಆರೋಪಿಗಳಿಂದ 84.6 ಲಕ್ಷ ಮೌಲ್ಯದ 141 ಕೆ.ಜಿ ಗಾಂಜಾ, ಈಚರ್ ವಾಹನ, 1 ಲಾಂಗ್, 4 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ.
ಹೊರ ರಾಜ್ಯದಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ತಂದು ಬೆಂಗಳೂರಿನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಮತ್ತು ಆರೋಪಿಗಳ ಹಿಂದೆ ದೊಡ್ಡ ಜಾಲ ಇರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ವಿಶೇಷ ತಂಡವನ್ನು ರಚನೆ ಮಾಡಿರುವ ವಿಭಾಗದ ಡಿಸಿಪಿ, ಎನ್ಡಿಪಿಎಸ್ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
In a big operation by Bangalore Police Department 84 lakhs worth Ganja has been seized and two have been arrested.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm