ಬ್ರೇಕಿಂಗ್ ನ್ಯೂಸ್
15-04-21 02:53 pm Headline Karnataka News Network ಕ್ರೈಂ
Photo credits : Representative Image
ಅಹ್ಮದಾಬಾದ್, ಏ.15 : ಮೀನುಗಾರಿಕಾ ಬೋಟ್ ಒಂದರಲ್ಲಿ 30 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಎಂಟು ಜನ ಪಾಕಿಸ್ತಾನ ಮೂಲದ ಪ್ರಜೆಗಳನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ.
ಕರಾವಳಿ ಭದ್ರತಾ ಪಡೆ ಹಾಗೂ ಗುಜರಾತಿನ ಉಗ್ರ ನಿಗ್ರಹ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದು ಕಛ್ ಪ್ರಾಂತ್ಯದ ಕರಾವಳಿಯಲ್ಲಿ ಬೋಟ್ನಲ್ಲಿ ಹೆರಾಯಿನ್ ಸಾಗಿಸುತ್ತಿದ್ದ ವೇಳೆ ಪತ್ತೆ ಮಾಡಿದೆ. ಬೋಟ್ ಅನ್ನು ಸಂಶಯದಿಂದ ತಪಾಸಣೆಗೆ ಒಳಪಡಿಸಿದಾಗ ಪಾಕಿಸ್ತಾನಿ ಪ್ರಜೆಗಳು ಸಿಕ್ಕಿಬಿದ್ದಿದ್ದು ಹೆರಾಯಿನ್ ಸಾಗಿಸುತ್ತಿದ್ದುದು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬೋಟ್ನಲ್ಲಿ 150 ಕೋಟಿ ರೂ. ಮೌಲ್ಯದ 30 ಕೆಜಿ ಹೆರಾಯಿನ್ ಜೊತೆಗೆ ಪಾಕಿಸ್ತಾನಿಯರು ಭಾರತದ ಜಲ ಗಡಿಯನ್ನು ದಾಟುತ್ತಿದ್ದರು. ಇದನ್ನು ಗಮನಿಸಿದ ಕರಾವಳಿ ಭದ್ರತಾ ಪಡೆ, ಗುಜರಾತಿನ ಉಗ್ರ ನಿಗ್ರಹ ದಳಕ್ಕೆ ಮಾಹಿತಿ ನೀಡಿದ್ದು ಜಂಟಿ ಕಾರ್ಯಾಚರಣೆ ನಡೆಸಿ ಎಂಟು ಜನರನ್ನು ಬಂಧಿಸಿದ್ದಾರೆ.
A fishing boat, carrying eight Pakistani nationals and 30 kg heroin, near Jakhau coast of Kutch district on Thursday, was apprehended by the Indian Coast Guard (ICG) along with the Gujarat Anti-Terrorist Squad (ATS), an official statement said.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm