ಬ್ರೇಕಿಂಗ್ ನ್ಯೂಸ್
15-04-21 02:53 pm Headline Karnataka News Network ಕ್ರೈಂ
Photo credits : Representative Image
ಅಹ್ಮದಾಬಾದ್, ಏ.15 : ಮೀನುಗಾರಿಕಾ ಬೋಟ್ ಒಂದರಲ್ಲಿ 30 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಎಂಟು ಜನ ಪಾಕಿಸ್ತಾನ ಮೂಲದ ಪ್ರಜೆಗಳನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ.
ಕರಾವಳಿ ಭದ್ರತಾ ಪಡೆ ಹಾಗೂ ಗುಜರಾತಿನ ಉಗ್ರ ನಿಗ್ರಹ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದು ಕಛ್ ಪ್ರಾಂತ್ಯದ ಕರಾವಳಿಯಲ್ಲಿ ಬೋಟ್ನಲ್ಲಿ ಹೆರಾಯಿನ್ ಸಾಗಿಸುತ್ತಿದ್ದ ವೇಳೆ ಪತ್ತೆ ಮಾಡಿದೆ. ಬೋಟ್ ಅನ್ನು ಸಂಶಯದಿಂದ ತಪಾಸಣೆಗೆ ಒಳಪಡಿಸಿದಾಗ ಪಾಕಿಸ್ತಾನಿ ಪ್ರಜೆಗಳು ಸಿಕ್ಕಿಬಿದ್ದಿದ್ದು ಹೆರಾಯಿನ್ ಸಾಗಿಸುತ್ತಿದ್ದುದು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬೋಟ್ನಲ್ಲಿ 150 ಕೋಟಿ ರೂ. ಮೌಲ್ಯದ 30 ಕೆಜಿ ಹೆರಾಯಿನ್ ಜೊತೆಗೆ ಪಾಕಿಸ್ತಾನಿಯರು ಭಾರತದ ಜಲ ಗಡಿಯನ್ನು ದಾಟುತ್ತಿದ್ದರು. ಇದನ್ನು ಗಮನಿಸಿದ ಕರಾವಳಿ ಭದ್ರತಾ ಪಡೆ, ಗುಜರಾತಿನ ಉಗ್ರ ನಿಗ್ರಹ ದಳಕ್ಕೆ ಮಾಹಿತಿ ನೀಡಿದ್ದು ಜಂಟಿ ಕಾರ್ಯಾಚರಣೆ ನಡೆಸಿ ಎಂಟು ಜನರನ್ನು ಬಂಧಿಸಿದ್ದಾರೆ.
A fishing boat, carrying eight Pakistani nationals and 30 kg heroin, near Jakhau coast of Kutch district on Thursday, was apprehended by the Indian Coast Guard (ICG) along with the Gujarat Anti-Terrorist Squad (ATS), an official statement said.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm