ಬ್ರೇಕಿಂಗ್ ನ್ಯೂಸ್
15-04-21 02:53 pm Headline Karnataka News Network ಕ್ರೈಂ
Photo credits : Representative Image
ಅಹ್ಮದಾಬಾದ್, ಏ.15 : ಮೀನುಗಾರಿಕಾ ಬೋಟ್ ಒಂದರಲ್ಲಿ 30 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಎಂಟು ಜನ ಪಾಕಿಸ್ತಾನ ಮೂಲದ ಪ್ರಜೆಗಳನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ.
ಕರಾವಳಿ ಭದ್ರತಾ ಪಡೆ ಹಾಗೂ ಗುಜರಾತಿನ ಉಗ್ರ ನಿಗ್ರಹ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದು ಕಛ್ ಪ್ರಾಂತ್ಯದ ಕರಾವಳಿಯಲ್ಲಿ ಬೋಟ್ನಲ್ಲಿ ಹೆರಾಯಿನ್ ಸಾಗಿಸುತ್ತಿದ್ದ ವೇಳೆ ಪತ್ತೆ ಮಾಡಿದೆ. ಬೋಟ್ ಅನ್ನು ಸಂಶಯದಿಂದ ತಪಾಸಣೆಗೆ ಒಳಪಡಿಸಿದಾಗ ಪಾಕಿಸ್ತಾನಿ ಪ್ರಜೆಗಳು ಸಿಕ್ಕಿಬಿದ್ದಿದ್ದು ಹೆರಾಯಿನ್ ಸಾಗಿಸುತ್ತಿದ್ದುದು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬೋಟ್ನಲ್ಲಿ 150 ಕೋಟಿ ರೂ. ಮೌಲ್ಯದ 30 ಕೆಜಿ ಹೆರಾಯಿನ್ ಜೊತೆಗೆ ಪಾಕಿಸ್ತಾನಿಯರು ಭಾರತದ ಜಲ ಗಡಿಯನ್ನು ದಾಟುತ್ತಿದ್ದರು. ಇದನ್ನು ಗಮನಿಸಿದ ಕರಾವಳಿ ಭದ್ರತಾ ಪಡೆ, ಗುಜರಾತಿನ ಉಗ್ರ ನಿಗ್ರಹ ದಳಕ್ಕೆ ಮಾಹಿತಿ ನೀಡಿದ್ದು ಜಂಟಿ ಕಾರ್ಯಾಚರಣೆ ನಡೆಸಿ ಎಂಟು ಜನರನ್ನು ಬಂಧಿಸಿದ್ದಾರೆ.
A fishing boat, carrying eight Pakistani nationals and 30 kg heroin, near Jakhau coast of Kutch district on Thursday, was apprehended by the Indian Coast Guard (ICG) along with the Gujarat Anti-Terrorist Squad (ATS), an official statement said.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 07:35 pm
HK News Staffer
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಕೇಂದ್ರ...
17-03-26 05:46 pm
ಸಂಚಾರ ನಿಯಮ ಉಲ್ಲಂಘನೆ ; ಸುಳ್ಯದಲ್ಲಿ 'ಸಮುದಾಯ ಸೇವೆ...
17-03-26 03:06 pm
Inspector Sandesh, Mangalore: ಮೂಡುಬಿದ್ರೆ ಇನ್ಸ...
17-03-26 01:55 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am