ಬ್ರೇಕಿಂಗ್ ನ್ಯೂಸ್
15-04-21 02:53 pm Headline Karnataka News Network ಕ್ರೈಂ
Photo credits : Representative Image
ಅಹ್ಮದಾಬಾದ್, ಏ.15 : ಮೀನುಗಾರಿಕಾ ಬೋಟ್ ಒಂದರಲ್ಲಿ 30 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಎಂಟು ಜನ ಪಾಕಿಸ್ತಾನ ಮೂಲದ ಪ್ರಜೆಗಳನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ.
ಕರಾವಳಿ ಭದ್ರತಾ ಪಡೆ ಹಾಗೂ ಗುಜರಾತಿನ ಉಗ್ರ ನಿಗ್ರಹ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದು ಕಛ್ ಪ್ರಾಂತ್ಯದ ಕರಾವಳಿಯಲ್ಲಿ ಬೋಟ್ನಲ್ಲಿ ಹೆರಾಯಿನ್ ಸಾಗಿಸುತ್ತಿದ್ದ ವೇಳೆ ಪತ್ತೆ ಮಾಡಿದೆ. ಬೋಟ್ ಅನ್ನು ಸಂಶಯದಿಂದ ತಪಾಸಣೆಗೆ ಒಳಪಡಿಸಿದಾಗ ಪಾಕಿಸ್ತಾನಿ ಪ್ರಜೆಗಳು ಸಿಕ್ಕಿಬಿದ್ದಿದ್ದು ಹೆರಾಯಿನ್ ಸಾಗಿಸುತ್ತಿದ್ದುದು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬೋಟ್ನಲ್ಲಿ 150 ಕೋಟಿ ರೂ. ಮೌಲ್ಯದ 30 ಕೆಜಿ ಹೆರಾಯಿನ್ ಜೊತೆಗೆ ಪಾಕಿಸ್ತಾನಿಯರು ಭಾರತದ ಜಲ ಗಡಿಯನ್ನು ದಾಟುತ್ತಿದ್ದರು. ಇದನ್ನು ಗಮನಿಸಿದ ಕರಾವಳಿ ಭದ್ರತಾ ಪಡೆ, ಗುಜರಾತಿನ ಉಗ್ರ ನಿಗ್ರಹ ದಳಕ್ಕೆ ಮಾಹಿತಿ ನೀಡಿದ್ದು ಜಂಟಿ ಕಾರ್ಯಾಚರಣೆ ನಡೆಸಿ ಎಂಟು ಜನರನ್ನು ಬಂಧಿಸಿದ್ದಾರೆ.
A fishing boat, carrying eight Pakistani nationals and 30 kg heroin, near Jakhau coast of Kutch district on Thursday, was apprehended by the Indian Coast Guard (ICG) along with the Gujarat Anti-Terrorist Squad (ATS), an official statement said.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm