ಬ್ರೇಕಿಂಗ್ ನ್ಯೂಸ್
15-04-21 03:27 pm Headline Karnataka News Network ಕ್ರೈಂ
ವಿಶಾಖಪಟ್ಟಣಂ, ಏ.15 : ಮಗಳ ಮೇಲಿನ ಅತ್ಯಾಚಾರಗೈದ ಸಿಟ್ಟಿನಲ್ಲಿ ಆರೋಪಿಯ ಇಡೀ ಕುಟುಂಬವನ್ನೇ ಕೊಚ್ಚಿ ಹಾಕಿದ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಪೆಂಡುರ್ತಿ ಮಂಡಲ್ ಎಂಬಲ್ಲಿ ನಡೆದಿದೆ.
ಆರೋಪಿಯನ್ನು ಅಪ್ಪಲರಾಜು ಎಂದು ಗುರುತಿಸಲಾಗಿದೆ. ಅಪ್ಪಲರಾಜು ಮಗಳನ್ನು ಇತ್ತೀಚೆಗೆ ಆಸ್ತಿ ದ್ವೇಷದಲ್ಲಿ ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದ. ಇದೇ ಸೇಡಿನಲ್ಲಿ ಅಪ್ಪಲರಾಜು, ಆರೋಪಿಯ ಕುಟುಂಬದ ಆರು ಮಂದಿಯನ್ನು ರಾತ್ರೋರಾತ್ರಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಆದರೆ ಅತ್ಯಾಚಾರ ಆರೋಪಿ ನಾಪತ್ತೆಯಾಗಿದ್ದ. ಅಪ್ಪಲರಾಜು ಕುಟುಂಬಕ್ಕೂ ಆರೋಪಿಯ ಕುಟುಂಬಕ್ಕೂ ಆಸ್ತಿ ವಿಷಯದಲ್ಲಿ ಜಗಳ ನಡೆದಿದ್ದು ಅದೇ ಹಿನ್ನೆಲೆಯಲ್ಲಿ ಮುಯ್ಯಿಗೆ ಮುಯ್ಯಿ ಎನ್ನುವಂತೆ ಅತ್ಯಾಚಾರ, ಕೊಲೆ ಪ್ರಕರಣ ನಡೆದಿದೆ.
ಬುಧವಾರ ಮಧ್ಯರಾತ್ರಿ ಈ ಎರಡೂ ಕುಟುಂಬದ ನಡುವೆ ಜಗಳ ನಡೆದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಆನಂತರ ಕೊಲೆ ಮಾಡಲಾಗಿದೆ. ಗುರುವಾರ ಬೆಳಗ್ಗೆ ಸಂಗತಿ ಬೆಳಕಿಗೆ ಬಂದಿದೆ. ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ವೈಎಸ್ಆರ್ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ವಿಜಯಸಾಯಿ ರೆಡ್ಡಿ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿದ್ದು ಬರ್ಬರ ಹತ್ಯೆ ಘಟನೆಯನ್ನು ಖಂಡಿಸಿದ್ದಾರೆ.
In a horrific incident that took place in Juttada of Pendurthi Mandal in the Visakhapatnam district, six members of the same family were brutally murdered. The accused was identified as Appalaraju and it seems that he killed six people over the past disputes. Upon receiving the information, police rushed to the scene.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm