ಬ್ರೇಕಿಂಗ್ ನ್ಯೂಸ್
15-04-21 03:27 pm Headline Karnataka News Network ಕ್ರೈಂ
ವಿಶಾಖಪಟ್ಟಣಂ, ಏ.15 : ಮಗಳ ಮೇಲಿನ ಅತ್ಯಾಚಾರಗೈದ ಸಿಟ್ಟಿನಲ್ಲಿ ಆರೋಪಿಯ ಇಡೀ ಕುಟುಂಬವನ್ನೇ ಕೊಚ್ಚಿ ಹಾಕಿದ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಪೆಂಡುರ್ತಿ ಮಂಡಲ್ ಎಂಬಲ್ಲಿ ನಡೆದಿದೆ.
ಆರೋಪಿಯನ್ನು ಅಪ್ಪಲರಾಜು ಎಂದು ಗುರುತಿಸಲಾಗಿದೆ. ಅಪ್ಪಲರಾಜು ಮಗಳನ್ನು ಇತ್ತೀಚೆಗೆ ಆಸ್ತಿ ದ್ವೇಷದಲ್ಲಿ ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದ. ಇದೇ ಸೇಡಿನಲ್ಲಿ ಅಪ್ಪಲರಾಜು, ಆರೋಪಿಯ ಕುಟುಂಬದ ಆರು ಮಂದಿಯನ್ನು ರಾತ್ರೋರಾತ್ರಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಆದರೆ ಅತ್ಯಾಚಾರ ಆರೋಪಿ ನಾಪತ್ತೆಯಾಗಿದ್ದ. ಅಪ್ಪಲರಾಜು ಕುಟುಂಬಕ್ಕೂ ಆರೋಪಿಯ ಕುಟುಂಬಕ್ಕೂ ಆಸ್ತಿ ವಿಷಯದಲ್ಲಿ ಜಗಳ ನಡೆದಿದ್ದು ಅದೇ ಹಿನ್ನೆಲೆಯಲ್ಲಿ ಮುಯ್ಯಿಗೆ ಮುಯ್ಯಿ ಎನ್ನುವಂತೆ ಅತ್ಯಾಚಾರ, ಕೊಲೆ ಪ್ರಕರಣ ನಡೆದಿದೆ.
ಬುಧವಾರ ಮಧ್ಯರಾತ್ರಿ ಈ ಎರಡೂ ಕುಟುಂಬದ ನಡುವೆ ಜಗಳ ನಡೆದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಆನಂತರ ಕೊಲೆ ಮಾಡಲಾಗಿದೆ. ಗುರುವಾರ ಬೆಳಗ್ಗೆ ಸಂಗತಿ ಬೆಳಕಿಗೆ ಬಂದಿದೆ. ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ವೈಎಸ್ಆರ್ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ವಿಜಯಸಾಯಿ ರೆಡ್ಡಿ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿದ್ದು ಬರ್ಬರ ಹತ್ಯೆ ಘಟನೆಯನ್ನು ಖಂಡಿಸಿದ್ದಾರೆ.
In a horrific incident that took place in Juttada of Pendurthi Mandal in the Visakhapatnam district, six members of the same family were brutally murdered. The accused was identified as Appalaraju and it seems that he killed six people over the past disputes. Upon receiving the information, police rushed to the scene.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 03:54 pm
Udupi Correspondent
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm