ಬ್ರೇಕಿಂಗ್ ನ್ಯೂಸ್
15-04-21 03:30 pm Headline Karnataka News Network ಕ್ರೈಂ
ಮಧ್ಯಪ್ರದೇಶ, ಏ.15 : ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್ ರೋಗಿಯ ಆಮ್ಲಜನಕ ಸಂಪರ್ಕವನ್ನು ವಾರ್ಡ್ ಬಾಯ್ ಕಡಿತಗೊಳಿಸಿದ್ದು, ಪರಿಣಾಮ ಸೋಂಕಿತ ಮೃತಪಟ್ಟಿದ್ದಾನೆ.
ಮಧ್ಯಪ್ರದೇಶದ ಶಿವಪುರಿ ಜಿಲ್ಲಾಸ್ಪತ್ರೆಯಲ್ಲಿ ಇಂತಹದೊಂದು ಘಟನೆ ನಡೆದಿದೆ. ವಾರ್ಡ್ ಬಾಯ್ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರೋಗಿಗೆ ಉಸಿರಾಡಲು ಸಂಪರ್ಕಿಸಿದ್ದ ಆಮ್ಲಜನಕ ಪೂರೈಸುವ ಯಂತ್ರವನ್ನು ವಾರ್ಡ್ ಬಾಯ್ ತೆಗೆದುಕೊಂಡು ಹೋಗುವ ದೃಶ್ಯವನ್ನು ಸಿಸಿಟಿವಿ ವಿಡಿಯೋದಲ್ಲಿ ಕಾಣಬಹುದಾಗಿದೆ.
ರೋಗಿಯು ಸಕ್ಕರೆ ಕಾಯಿಲೆಯಿಂದ ಕೂಡ ಬಳಲುತ್ತಿದ್ದು, ಹಿಮೋಗ್ಲೋಬಿನ್ ಪ್ರಮಾಣ ಕಡಿಮೆಯಾಗಿದೆ. ತಕ್ಷಣವೇ ಉಸಿರಾಟದ ಸಮಸ್ಯೆ ಎದುರಾಗಿದ್ದು, ಕೆಲವೇ ನಿಮಿಷಗಳಲ್ಲಿ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಹಾಗೂ ಮೃತನ ಕುಟುಂಬಸ್ಥರ ಆರೋಪದ ಮೇರೆಗೆ ತನಿಖೆ ನಡೆಸುತ್ತಿರುವುದಾಗಿ ಮುಖ್ಯ ವೈದ್ಯಕೀಯ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
Family members of a Covid-19 patient in Madhya Pradesh are alleging that negligence on the part of a state-run hospital led to his death. The case has come to light from the Shivpuri district hospital in MP.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm