ಬ್ರೇಕಿಂಗ್ ನ್ಯೂಸ್
15-04-21 03:30 pm Headline Karnataka News Network ಕ್ರೈಂ
ಮಧ್ಯಪ್ರದೇಶ, ಏ.15 : ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್ ರೋಗಿಯ ಆಮ್ಲಜನಕ ಸಂಪರ್ಕವನ್ನು ವಾರ್ಡ್ ಬಾಯ್ ಕಡಿತಗೊಳಿಸಿದ್ದು, ಪರಿಣಾಮ ಸೋಂಕಿತ ಮೃತಪಟ್ಟಿದ್ದಾನೆ.
ಮಧ್ಯಪ್ರದೇಶದ ಶಿವಪುರಿ ಜಿಲ್ಲಾಸ್ಪತ್ರೆಯಲ್ಲಿ ಇಂತಹದೊಂದು ಘಟನೆ ನಡೆದಿದೆ. ವಾರ್ಡ್ ಬಾಯ್ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರೋಗಿಗೆ ಉಸಿರಾಡಲು ಸಂಪರ್ಕಿಸಿದ್ದ ಆಮ್ಲಜನಕ ಪೂರೈಸುವ ಯಂತ್ರವನ್ನು ವಾರ್ಡ್ ಬಾಯ್ ತೆಗೆದುಕೊಂಡು ಹೋಗುವ ದೃಶ್ಯವನ್ನು ಸಿಸಿಟಿವಿ ವಿಡಿಯೋದಲ್ಲಿ ಕಾಣಬಹುದಾಗಿದೆ.
ರೋಗಿಯು ಸಕ್ಕರೆ ಕಾಯಿಲೆಯಿಂದ ಕೂಡ ಬಳಲುತ್ತಿದ್ದು, ಹಿಮೋಗ್ಲೋಬಿನ್ ಪ್ರಮಾಣ ಕಡಿಮೆಯಾಗಿದೆ. ತಕ್ಷಣವೇ ಉಸಿರಾಟದ ಸಮಸ್ಯೆ ಎದುರಾಗಿದ್ದು, ಕೆಲವೇ ನಿಮಿಷಗಳಲ್ಲಿ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಹಾಗೂ ಮೃತನ ಕುಟುಂಬಸ್ಥರ ಆರೋಪದ ಮೇರೆಗೆ ತನಿಖೆ ನಡೆಸುತ್ತಿರುವುದಾಗಿ ಮುಖ್ಯ ವೈದ್ಯಕೀಯ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
Family members of a Covid-19 patient in Madhya Pradesh are alleging that negligence on the part of a state-run hospital led to his death. The case has come to light from the Shivpuri district hospital in MP.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm