ಬ್ರೇಕಿಂಗ್ ನ್ಯೂಸ್
16-04-21 02:48 pm Headline Karnataka News Network ಕ್ರೈಂ
ಕೊಯಂಬತ್ತೂರು, ಎ.16 : ಪತ್ನಿಯನ್ನು ಕೊಲೆ ಮಾಡಲು ಹೋದ ತಂದೆಯೊಬ್ಬ ತನ್ನ ಗರ್ಭಿಣಿ ಮಗಳನ್ನೇ ಕೊಲೆಗೈದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಂಚೆಟ್ಟಿ ತಾಲೂಕಿನ ಮಾದಯ್ಯ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಆರೋಪಿಯನ್ನು ಅರುಣಾಚಲಂ(50) ಹಾಗೂ ಮೃತ ದುರ್ದೈವಿಯನ್ನು ವೆಂಕಟಲಕ್ಷ್ಮಿ ಎಂದು ಗುರುತಿಸಲಾಗಿದೆ. ವೆಂಕಟಲಕ್ಷ್ಮಿ ಮೂರು ತಿಂಗಳ ಗರ್ಭಿಣಿ. 4 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೆಂಕಟಲಕ್ಷ್ಮಿ ಪತಿಯ ಜೊತೆ ಯುಗಾದಿ ಹಬ್ಬಕ್ಕೆಂದು ತವರು ಮನೆಗೆ ಬಂದಿದ್ದಳು. ಮನೆಯವರೆಲ್ಲ ಯುಗಾದಿ ಹಬ್ಬವನ್ನು ಬಹಳ ಸಂಭ್ರಮದಿಂದಲೇ ಆಚರಿಸಿದ್ದರು. ಆದರೆ ವಿಪರೀತ ಮದ್ಯವ್ಯಸನಿಯಾಗಿದ್ದ ಅರುಣಾಚಲಂ ಹಬ್ಬದ ಸಡಗರದ ನಡುವಲ್ಲೇ ಮನೆ ಮಂದಿಗೆ ಶಾಕ್ ನೀಡಿದ್ದಾನೆ.
ಹಬ್ಬದ ಮರುದಿನವೇ ಅರುಣಾಚಲಂ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದಾನೆ. ಅಲ್ಲದೆ ಪತ್ನಿ ಜೊತೆ ಕ್ಷುಲ್ಲಕ ಕಾರಣಕ್ಕೆ ಕ್ಯಾತೆ ತೆಗೆದಿದ್ದಾನೆ. ಈ ಜಗಳ ತಾರಕಕ್ಕೇರಿ ಪತ್ನಿಯನ್ನು ಕೊಲೆ ಮಾಡಲು ಹೋಗಿದ್ದು ಅಡ್ಡಬಂದ ಮಗಳ ಮೇಲೆಯೇ ಹಲ್ಲೆಗೈದು ಕೊಂದಿದ್ದಾನೆ. ಘಟನೆ ಸಂಬಂಧ ಆರೋಪಿ ತಲಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
A 21-year-old newly-wed woman, who came to her parent's house with her husband to celebrate Ugadhi and Puthandu (Telugu and Tamil New Year), was shot dead by her drunk father during a family dispute near Thally here on Wednesday night.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm