ಬ್ರೇಕಿಂಗ್ ನ್ಯೂಸ್
24-04-21 10:06 am Headline Karnataka News Network ಕ್ರೈಂ
ನವದೆಹಲಿ,ಎ.24: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಕೋವಿಡ್ ಬಿಗಡಾಯಿಸಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಡುತ್ತಿದ್ದಾರೆ. ಆದ್ರೆ ಇಲ್ಲೋರ್ವ ಖದೀಮ ಅಕ್ರಮವಾಗಿ ತನ್ನ ಮನೆಯಲ್ಲಿಯೇ ಆಮ್ಲಜನಕದ ಸಿಲಿಂಡರ್ಗಳನ್ನು ಸಂಗ್ರಹಿಸಿಟ್ಟುಕೊಂಡು ಹೆಚ್ಚಿಗೆ ಬೆಲೆಗೆ ವ್ಯಾಪಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ನಿಖರ ಮಾಹಿತಿಯ ಮೇರೆಗೆ ದೆಹಲಿಯ ದಶರತ್ಪುರ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಪೊಲೀಸರು ದಾಳಿ ನಡೆಸಿದಾಗ ತಲಾ 67 ಲೀಟರ್ ಸಾಮರ್ಥ್ಯವುಳ್ಳ 32 ದೊಡ್ಡ ಹಾಗೂ ತಲಾ 10 ಲೀಟರ್ ಸಾಮರ್ಥ್ಯದ 16 ಸಣ್ಣ ಆಕ್ಸಿಜನ್ ಸಿಲಿಂಡರ್ಗಳು ಪತ್ತೆಯಾಗಿವೆ. ಮನೆಯ ಮಾಲೀಕನಾಗಿರುವ ಆರೋಪಿ ಅನಿಲ್ ಕುಮಾರ್ನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಆರೋಪಿಯು ದೊಡ್ಡ ಸಿಲಿಂಡರ್ಗಳಿಂದ ಸಣ್ಣ ಸಿಲಿಂಡರ್ಗಳಿಗೆ ಆಮ್ಲಜನಕ ತುಂಬಿ, ಪ್ರತಿ ಸಿಲಿಂಡರ್ಗೆ 12,500 ರೂಪಾಯಿಯಂತೆ ಮಾರಾಟ ಮಾಡುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಸದ್ಯಕ್ಕೆ ಸಿಲಿಂಡರ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನ್ಯಾಯಾಲಯವು ಇವುಗಳನ್ನು ಅಗತ್ಯವಿರುವ ಆಸ್ಪತ್ರೆಗಳಿಗೆ ನೀಡಲು ಸೂಚನೆ ನೀಡಲಿದೆ. ಆರೋಪಿಯ ಮುಖ್ಯ ಗೋದಾಮು ಮಾಯಾಪುರಿ ಪ್ರದೇಶದಲ್ಲಿದ್ದು, ತನಿಖೆ ಚುರುಕುಗೊಳಿಸಲಾಗಿದೆ ಎಂದು ಡಿಸಿಪಿ (ನೈರುತ್ಯ ದೆಹಲಿ) ಇಂಗಿತ್ ಪ್ರತಾಪ್ ಸಿಂಗ್ ಮಾಹಿತಿ ನೀಡಿದ್ದಾರೆ.
A man was arrested on Friday for allegedly storing oxygen gas cylinders at his house in southwest Delhi's Dashrathpuri in violation of rules, police said.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm