ಬ್ರೇಕಿಂಗ್ ನ್ಯೂಸ್
24-04-21 10:06 am Headline Karnataka News Network ಕ್ರೈಂ
ನವದೆಹಲಿ,ಎ.24: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಕೋವಿಡ್ ಬಿಗಡಾಯಿಸಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಡುತ್ತಿದ್ದಾರೆ. ಆದ್ರೆ ಇಲ್ಲೋರ್ವ ಖದೀಮ ಅಕ್ರಮವಾಗಿ ತನ್ನ ಮನೆಯಲ್ಲಿಯೇ ಆಮ್ಲಜನಕದ ಸಿಲಿಂಡರ್ಗಳನ್ನು ಸಂಗ್ರಹಿಸಿಟ್ಟುಕೊಂಡು ಹೆಚ್ಚಿಗೆ ಬೆಲೆಗೆ ವ್ಯಾಪಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ನಿಖರ ಮಾಹಿತಿಯ ಮೇರೆಗೆ ದೆಹಲಿಯ ದಶರತ್ಪುರ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಪೊಲೀಸರು ದಾಳಿ ನಡೆಸಿದಾಗ ತಲಾ 67 ಲೀಟರ್ ಸಾಮರ್ಥ್ಯವುಳ್ಳ 32 ದೊಡ್ಡ ಹಾಗೂ ತಲಾ 10 ಲೀಟರ್ ಸಾಮರ್ಥ್ಯದ 16 ಸಣ್ಣ ಆಕ್ಸಿಜನ್ ಸಿಲಿಂಡರ್ಗಳು ಪತ್ತೆಯಾಗಿವೆ. ಮನೆಯ ಮಾಲೀಕನಾಗಿರುವ ಆರೋಪಿ ಅನಿಲ್ ಕುಮಾರ್ನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಆರೋಪಿಯು ದೊಡ್ಡ ಸಿಲಿಂಡರ್ಗಳಿಂದ ಸಣ್ಣ ಸಿಲಿಂಡರ್ಗಳಿಗೆ ಆಮ್ಲಜನಕ ತುಂಬಿ, ಪ್ರತಿ ಸಿಲಿಂಡರ್ಗೆ 12,500 ರೂಪಾಯಿಯಂತೆ ಮಾರಾಟ ಮಾಡುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಸದ್ಯಕ್ಕೆ ಸಿಲಿಂಡರ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನ್ಯಾಯಾಲಯವು ಇವುಗಳನ್ನು ಅಗತ್ಯವಿರುವ ಆಸ್ಪತ್ರೆಗಳಿಗೆ ನೀಡಲು ಸೂಚನೆ ನೀಡಲಿದೆ. ಆರೋಪಿಯ ಮುಖ್ಯ ಗೋದಾಮು ಮಾಯಾಪುರಿ ಪ್ರದೇಶದಲ್ಲಿದ್ದು, ತನಿಖೆ ಚುರುಕುಗೊಳಿಸಲಾಗಿದೆ ಎಂದು ಡಿಸಿಪಿ (ನೈರುತ್ಯ ದೆಹಲಿ) ಇಂಗಿತ್ ಪ್ರತಾಪ್ ಸಿಂಗ್ ಮಾಹಿತಿ ನೀಡಿದ್ದಾರೆ.
A man was arrested on Friday for allegedly storing oxygen gas cylinders at his house in southwest Delhi's Dashrathpuri in violation of rules, police said.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm