ಬ್ರೇಕಿಂಗ್ ನ್ಯೂಸ್
24-04-21 10:06 am Headline Karnataka News Network ಕ್ರೈಂ
ನವದೆಹಲಿ,ಎ.24: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಕೋವಿಡ್ ಬಿಗಡಾಯಿಸಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಡುತ್ತಿದ್ದಾರೆ. ಆದ್ರೆ ಇಲ್ಲೋರ್ವ ಖದೀಮ ಅಕ್ರಮವಾಗಿ ತನ್ನ ಮನೆಯಲ್ಲಿಯೇ ಆಮ್ಲಜನಕದ ಸಿಲಿಂಡರ್ಗಳನ್ನು ಸಂಗ್ರಹಿಸಿಟ್ಟುಕೊಂಡು ಹೆಚ್ಚಿಗೆ ಬೆಲೆಗೆ ವ್ಯಾಪಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ನಿಖರ ಮಾಹಿತಿಯ ಮೇರೆಗೆ ದೆಹಲಿಯ ದಶರತ್ಪುರ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಪೊಲೀಸರು ದಾಳಿ ನಡೆಸಿದಾಗ ತಲಾ 67 ಲೀಟರ್ ಸಾಮರ್ಥ್ಯವುಳ್ಳ 32 ದೊಡ್ಡ ಹಾಗೂ ತಲಾ 10 ಲೀಟರ್ ಸಾಮರ್ಥ್ಯದ 16 ಸಣ್ಣ ಆಕ್ಸಿಜನ್ ಸಿಲಿಂಡರ್ಗಳು ಪತ್ತೆಯಾಗಿವೆ. ಮನೆಯ ಮಾಲೀಕನಾಗಿರುವ ಆರೋಪಿ ಅನಿಲ್ ಕುಮಾರ್ನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಆರೋಪಿಯು ದೊಡ್ಡ ಸಿಲಿಂಡರ್ಗಳಿಂದ ಸಣ್ಣ ಸಿಲಿಂಡರ್ಗಳಿಗೆ ಆಮ್ಲಜನಕ ತುಂಬಿ, ಪ್ರತಿ ಸಿಲಿಂಡರ್ಗೆ 12,500 ರೂಪಾಯಿಯಂತೆ ಮಾರಾಟ ಮಾಡುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಸದ್ಯಕ್ಕೆ ಸಿಲಿಂಡರ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನ್ಯಾಯಾಲಯವು ಇವುಗಳನ್ನು ಅಗತ್ಯವಿರುವ ಆಸ್ಪತ್ರೆಗಳಿಗೆ ನೀಡಲು ಸೂಚನೆ ನೀಡಲಿದೆ. ಆರೋಪಿಯ ಮುಖ್ಯ ಗೋದಾಮು ಮಾಯಾಪುರಿ ಪ್ರದೇಶದಲ್ಲಿದ್ದು, ತನಿಖೆ ಚುರುಕುಗೊಳಿಸಲಾಗಿದೆ ಎಂದು ಡಿಸಿಪಿ (ನೈರುತ್ಯ ದೆಹಲಿ) ಇಂಗಿತ್ ಪ್ರತಾಪ್ ಸಿಂಗ್ ಮಾಹಿತಿ ನೀಡಿದ್ದಾರೆ.
A man was arrested on Friday for allegedly storing oxygen gas cylinders at his house in southwest Delhi's Dashrathpuri in violation of rules, police said.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm