ಬ್ರೇಕಿಂಗ್ ನ್ಯೂಸ್
25-04-21 10:26 am Mangaluru Correspondent ಕ್ರೈಂ
ಮಂಗಳೂರು, ಎ.25: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು ಇಬ್ಬರು ಗಾಯಗೊಂಡಿದ್ದಾರೆ.
ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಸಮೀರ್ ಎಂಬಾತ ಜೈಲಿನಲ್ಲಿದ್ದ ಇತರ ವಿಚಾರಣಾಧೀನ ಕೈದಿಗಳಿಗೆ ಹಲ್ಲೆ ನಡೆಸಿದ್ದಾನೆ. ಮುಲ್ಕಿ ಠಾಣೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದ ಅನ್ಸಾರ್ ಮೇಲೆ ಹಲ್ಲೆ ನಡೆಸಿದ್ದಾನೆ.





ಸ್ಟೀಲ್ ಚಮಚ ಮತ್ತಿತರ ಕಿಚನ್ ಸಾಮಗ್ರಿಗಳನ್ನು ಬಳಸಿ, ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಅನ್ಸಾರ್ ಮತ್ತು ಮೂಡುಬಿದ್ರೆ ದರೋಡೆ ಪ್ರಕರಣದ ಜೈನುದ್ದೀನ್ ಎಂಬಾತ ಕೂಡ ಗಾಯಗೊಂಡಿದ್ದಾನೆ.
ಅನ್ಸಾರ್ ಕೈ ಮತ್ತು ಕಾಲಿಗೆ ಗಾಯಗಳಾಗಿದ್ದರೆ, ಜೈನುದ್ದೀನ್ ಭುಜ ಮತ್ತು ಬೆನ್ನಿಗೆ ಗಾಯಗಳಾಗಿವೆ. ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವ ಕೆಲಸ ಆಗ್ತಿದೆ.
ಬೆಳಗ್ಗಿನ ಉಪಾಹಾರದ ಸಮಯದಲ್ಲಿ ಮಾರಾಮಾರಿ ನಡೆದಿದೆ. ಜೈಲಿಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ. ಕಮಿಷನರ್ ಒಳಗೆ ಹೋಗುತ್ತಲೇ ಜೋರು ದನಿಯಲ್ಲಿ ಒಳಗಿಂದ ಬೊಬ್ಬೆ ಕೇಳಿದ್ದು ಘಟನೆಯಲ್ಲಿ ಪಾಲ್ಗೊಂಡವರಿಗೆ ಬೆನ್ನಿಗೆ ಬೆತ್ತದ ರುಚಿ ಕಾಣಿಸಿದ್ದಾರೆ.
Two inmates hospitalised after a accused attacked them using kitchen items in Mangalore Jail. Police commissioner Shahsi Kumar has arrived at the jail for further investigation.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm