ಬ್ರೇಕಿಂಗ್ ನ್ಯೂಸ್
25-04-21 10:26 am Mangaluru Correspondent ಕ್ರೈಂ
ಮಂಗಳೂರು, ಎ.25: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು ಇಬ್ಬರು ಗಾಯಗೊಂಡಿದ್ದಾರೆ.
ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಸಮೀರ್ ಎಂಬಾತ ಜೈಲಿನಲ್ಲಿದ್ದ ಇತರ ವಿಚಾರಣಾಧೀನ ಕೈದಿಗಳಿಗೆ ಹಲ್ಲೆ ನಡೆಸಿದ್ದಾನೆ. ಮುಲ್ಕಿ ಠಾಣೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದ ಅನ್ಸಾರ್ ಮೇಲೆ ಹಲ್ಲೆ ನಡೆಸಿದ್ದಾನೆ.





ಸ್ಟೀಲ್ ಚಮಚ ಮತ್ತಿತರ ಕಿಚನ್ ಸಾಮಗ್ರಿಗಳನ್ನು ಬಳಸಿ, ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಅನ್ಸಾರ್ ಮತ್ತು ಮೂಡುಬಿದ್ರೆ ದರೋಡೆ ಪ್ರಕರಣದ ಜೈನುದ್ದೀನ್ ಎಂಬಾತ ಕೂಡ ಗಾಯಗೊಂಡಿದ್ದಾನೆ.
ಅನ್ಸಾರ್ ಕೈ ಮತ್ತು ಕಾಲಿಗೆ ಗಾಯಗಳಾಗಿದ್ದರೆ, ಜೈನುದ್ದೀನ್ ಭುಜ ಮತ್ತು ಬೆನ್ನಿಗೆ ಗಾಯಗಳಾಗಿವೆ. ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವ ಕೆಲಸ ಆಗ್ತಿದೆ.
ಬೆಳಗ್ಗಿನ ಉಪಾಹಾರದ ಸಮಯದಲ್ಲಿ ಮಾರಾಮಾರಿ ನಡೆದಿದೆ. ಜೈಲಿಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ. ಕಮಿಷನರ್ ಒಳಗೆ ಹೋಗುತ್ತಲೇ ಜೋರು ದನಿಯಲ್ಲಿ ಒಳಗಿಂದ ಬೊಬ್ಬೆ ಕೇಳಿದ್ದು ಘಟನೆಯಲ್ಲಿ ಪಾಲ್ಗೊಂಡವರಿಗೆ ಬೆನ್ನಿಗೆ ಬೆತ್ತದ ರುಚಿ ಕಾಣಿಸಿದ್ದಾರೆ.
Two inmates hospitalised after a accused attacked them using kitchen items in Mangalore Jail. Police commissioner Shahsi Kumar has arrived at the jail for further investigation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm