ಬ್ರೇಕಿಂಗ್ ನ್ಯೂಸ್
25-04-21 10:26 am Mangaluru Correspondent ಕ್ರೈಂ
ಮಂಗಳೂರು, ಎ.25: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು ಇಬ್ಬರು ಗಾಯಗೊಂಡಿದ್ದಾರೆ.
ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಸಮೀರ್ ಎಂಬಾತ ಜೈಲಿನಲ್ಲಿದ್ದ ಇತರ ವಿಚಾರಣಾಧೀನ ಕೈದಿಗಳಿಗೆ ಹಲ್ಲೆ ನಡೆಸಿದ್ದಾನೆ. ಮುಲ್ಕಿ ಠಾಣೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದ ಅನ್ಸಾರ್ ಮೇಲೆ ಹಲ್ಲೆ ನಡೆಸಿದ್ದಾನೆ.





ಸ್ಟೀಲ್ ಚಮಚ ಮತ್ತಿತರ ಕಿಚನ್ ಸಾಮಗ್ರಿಗಳನ್ನು ಬಳಸಿ, ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಅನ್ಸಾರ್ ಮತ್ತು ಮೂಡುಬಿದ್ರೆ ದರೋಡೆ ಪ್ರಕರಣದ ಜೈನುದ್ದೀನ್ ಎಂಬಾತ ಕೂಡ ಗಾಯಗೊಂಡಿದ್ದಾನೆ.
ಅನ್ಸಾರ್ ಕೈ ಮತ್ತು ಕಾಲಿಗೆ ಗಾಯಗಳಾಗಿದ್ದರೆ, ಜೈನುದ್ದೀನ್ ಭುಜ ಮತ್ತು ಬೆನ್ನಿಗೆ ಗಾಯಗಳಾಗಿವೆ. ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವ ಕೆಲಸ ಆಗ್ತಿದೆ.
ಬೆಳಗ್ಗಿನ ಉಪಾಹಾರದ ಸಮಯದಲ್ಲಿ ಮಾರಾಮಾರಿ ನಡೆದಿದೆ. ಜೈಲಿಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ. ಕಮಿಷನರ್ ಒಳಗೆ ಹೋಗುತ್ತಲೇ ಜೋರು ದನಿಯಲ್ಲಿ ಒಳಗಿಂದ ಬೊಬ್ಬೆ ಕೇಳಿದ್ದು ಘಟನೆಯಲ್ಲಿ ಪಾಲ್ಗೊಂಡವರಿಗೆ ಬೆನ್ನಿಗೆ ಬೆತ್ತದ ರುಚಿ ಕಾಣಿಸಿದ್ದಾರೆ.
Two inmates hospitalised after a accused attacked them using kitchen items in Mangalore Jail. Police commissioner Shahsi Kumar has arrived at the jail for further investigation.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm