ಬ್ರೇಕಿಂಗ್ ನ್ಯೂಸ್
30-04-21 10:52 am Mangaluru correspondent ಕ್ರೈಂ
ಬೆಳ್ತಂಗಡಿ, ಎ.30 : ರಿಯಲ್ ಎಸ್ಟೇಟ್ ಉದ್ಯಮ ಹಾಗೂ ಪ್ಲೈವುಡ್ ವ್ಯವಹಾರ ನಡೆಸುತ್ತಿದ್ದ ಬೆಳ್ತಂಗಡಿ ಮೂಲದ ಯುವಕನನ್ನು ಶಿರಸಿಯಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ.
ತಾಲೂಕಿನ ಕಕ್ಕಿಂಜೆ ಮೂಲದ ಬೆದ್ರಾಳ ನಿವಾಸಿ ಸುದರ್ಶನ್ (39) ಕೊಲೆಯಾದವರು. ಅವರನ್ನು ವಾಹನದಲ್ಲಿ ಡಿಕ್ಕಿಯಾಗಿಸಿ ಬಳಿಕ ತಲವಾರು ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಶಿರಸಿ ಮುಂಡಗೋಡ ತಾಲೂಕಿನ ಬಡ್ಡಿಗೇರಿ ಎಂಬಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಈ ಹತ್ಯೆ ನಡೆಸಿ ಪರಾರಿಯಾಗಿದೆ. ಸುದರ್ಶನ್ ತನ್ನ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರಿನಲ್ಲಿ ಬಂದ ತಂಡ ಅಪಘಾತ ಎಸಗಿದೆ. ಮುಂಡಗೋಡ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಕ್ಕಿಂಜೆ ವ್ಯಾಪ್ತಿಯಲ್ಲಿ ಸುದರ್ಶನ್, ಹಿಂದು ಸಂಘಟನೆಗಳಲ್ಲಿ ಗುರುತಿಸಿದ್ದರು. ಜಾನುವಾರು ಸಾಗಾಟ ತಡೆಯುವುದು ಇತ್ಯಾದಿ ಕಾರ್ಯಗಳಲ್ಲಿ ತೊಡಗಿಸಿದ್ದರು. ಆರ್ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ಅವರ ಜೊತೆಗೆ ನಿಂತು ತೆಗೆಸಿಕೊಂಡಿದ್ದ ಚಿತ್ರಗಳು ಹರಿದಾಡುತ್ತಿವೆ.


ವ್ಯವಹಾರದ ವಿಚಾರದಲ್ಲಿ ವೈಮನಸ್ಸು ಉಂಟಾಗಿ ಕಕ್ಕಿಂಜೆ ತೊರೆದಿದ್ದ ಸುದರ್ಶನ್ ನಂತರ ಶಿರಸಿ ಭಾಗದಲ್ಲಿ ನೆಲೆಸಿದ್ದರು. ಅಲ್ಲಿ ವ್ಯವಹಾರ ವೃದ್ಧಿಸಿಕೊಂಡು ಮದುವೆಯಾಗಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದರ ಮಧ್ಯದಲ್ಲೇ ಕೊಲೆ ನಡೆದಿದ್ದು ಪೂರ್ವ ದ್ವೇಷದಲ್ಲೇ ಕೃತ್ಯ ನಡೆದಿರುವ ಸಾಧ್ಯತೆಯಿದೆ.
Beltangady 36-year-old entrepreneur from mangalore brutally murdered in Sirsi by gang. Car-borne assailants brutally murdered Sudarshan alias Harsha Rane (36), resident of Bendrala of Thotathadi village of the taluk.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm