ಬ್ರೇಕಿಂಗ್ ನ್ಯೂಸ್
26-08-20 03:15 pm Headline Karnataka News Network ಕ್ರೈಂ
ಬೆಂಗಳೂರು, ಆ. 26 : ಕೊರೋನ ಗಡಿಬಿಡಿಯ ನಡುವೆಯೇ ಬುಧವಾರ ಬೆಳಗ್ಗೆ ಬೆಂಗಳೂರು ಎಸಿಬಿ ನಡೆಸಿರುವ ದಾಳಿಗಳಲ್ಲಿ ಇಬ್ಬರು ಅಧಿಕಾರಿಗಳಿಂದ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆ ಎ ಎಸ್ ಅಧಿಕಾರಿ, ಬಿಡಿಎ ಉಪ ಕಾರ್ಯದರ್ಶಿಯಾದ್ದ ಹಾಗು ಸ್ಲಂ ಬೋರ್ಡ್ ಕಾರ್ಯದರ್ಶಿಯಾಗಿ ಇನ್ನಷ್ಟೇ ಅಧಿಕಾರ ಸ್ವೀಕರಿಸಬೇಕಿದ್ದ ಎಮ್ ಎಸ್ ಎನ್ ಬಾಬು ಅವರ ತುಮಕೂರು ನಿವಾಸ ಹಾಗು ಮೈಸೂರು ಮಹಾನಗರಪಾಲಿಕೆಯ ಅಭಿವೃದ್ಧಿ ಅಧಿಕಾರಿ ಹಾಗು ಉಪ ಆಯುಕ್ತ ಎಚ್ ನಾಗರಾಜು ಅವರ ರಾಮನಗರ ಹಾಗು ಮೈಸೂರು ನಿವಾಸಗಳ ಮೇಲೆ ದಾಳಿ ನಡೆದಿದೆ.
ನಾಗರಾಜು ಅವರ ನಿವಾಸಗಳಿಂದ 1.3 ಕೆಜಿ ಚಿನ್ನ, 9 ಲಕ್ಷ ನಗದು ಹಾಗು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದು, ಬಾಬು ನಿವಾಸದಿಂದ 1.5 ಕೆಜಿ ಚಿನ್ನ, 5 ಲಕ್ಷ ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am