ಬ್ರೇಕಿಂಗ್ ನ್ಯೂಸ್
26-08-20 03:15 pm Headline Karnataka News Network ಕ್ರೈಂ
ಬೆಂಗಳೂರು, ಆ. 26 : ಕೊರೋನ ಗಡಿಬಿಡಿಯ ನಡುವೆಯೇ ಬುಧವಾರ ಬೆಳಗ್ಗೆ ಬೆಂಗಳೂರು ಎಸಿಬಿ ನಡೆಸಿರುವ ದಾಳಿಗಳಲ್ಲಿ ಇಬ್ಬರು ಅಧಿಕಾರಿಗಳಿಂದ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆ ಎ ಎಸ್ ಅಧಿಕಾರಿ, ಬಿಡಿಎ ಉಪ ಕಾರ್ಯದರ್ಶಿಯಾದ್ದ ಹಾಗು ಸ್ಲಂ ಬೋರ್ಡ್ ಕಾರ್ಯದರ್ಶಿಯಾಗಿ ಇನ್ನಷ್ಟೇ ಅಧಿಕಾರ ಸ್ವೀಕರಿಸಬೇಕಿದ್ದ ಎಮ್ ಎಸ್ ಎನ್ ಬಾಬು ಅವರ ತುಮಕೂರು ನಿವಾಸ ಹಾಗು ಮೈಸೂರು ಮಹಾನಗರಪಾಲಿಕೆಯ ಅಭಿವೃದ್ಧಿ ಅಧಿಕಾರಿ ಹಾಗು ಉಪ ಆಯುಕ್ತ ಎಚ್ ನಾಗರಾಜು ಅವರ ರಾಮನಗರ ಹಾಗು ಮೈಸೂರು ನಿವಾಸಗಳ ಮೇಲೆ ದಾಳಿ ನಡೆದಿದೆ.
ನಾಗರಾಜು ಅವರ ನಿವಾಸಗಳಿಂದ 1.3 ಕೆಜಿ ಚಿನ್ನ, 9 ಲಕ್ಷ ನಗದು ಹಾಗು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದು, ಬಾಬು ನಿವಾಸದಿಂದ 1.5 ಕೆಜಿ ಚಿನ್ನ, 5 ಲಕ್ಷ ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm