ಬ್ರೇಕಿಂಗ್ ನ್ಯೂಸ್
03-05-21 02:22 pm Mangalore Correspondent ಕ್ರೈಂ
ಕಡಬ, ಮೇ 3: ಇಲ್ಲಿನ ಶ್ರೀ ರಾಮಸೇನೆ ಮುಖಂಡರೊಬ್ಬರ ಮೇಲೆ ನಾಲ್ಕು ಬೈಕ್ ನಲ್ಲಿ ಬಂದ ತಂಡವೊಂದು ತಲವಾರುಗಳಿಂದ ದಾಳಿ ನಡೆಸಿ, ಕೊಲೆಗೆ ಯತ್ನಿಸಿರುವ ಘಟನೆ ಕೋಡಿಂಬಾಳದ ಅಜ್ಜಿಕಟ್ಟೆ ಸಮೀಪ ನಿನ್ನೆ ರಾತ್ರಿ ನಡೆದಿದೆ.
ಶ್ರೀ ರಾಮಸೇನೆ ಮುಖಂಡ ಗೋಪಾಲ ನಾಯ್ಕ್ ಮೇಲಿನಮನೆ ಅವರು ತನ್ನ ಸಂಬಂಧಿಕರಿಗೆ ಸ್ಕೂಟಿಯಲ್ಲಿ ಕಡಬದಿಂದ ಔಷಧ ಕೊಂಡು ಹೋಗುತ್ತಿದ್ದ ವೇಳೆ ಕೋಡಿಂಬಾಳ ಗ್ರಾಮದ ಅಜ್ಜಿಕಟ್ಟೆ ಅಂಗನವಾಡಿ ಸಮೀಪ ದಾಳಿ ನಡೆದಿದೆ.
ಇತ್ತೀಚೆಗೆ ಕಡಬದಲ್ಲಿ ಕಬಡ್ಡಿ ಪಂದ್ಯಾವಳಿಯ ವೇಳೆ ನಡೆದ ಹೊಡೆದಾಟವೇ ಈ ದಾಳಿಗೆ ಮೂಲಕಾರಣವಾಗಿದ್ದು, ಅನಿಲ್ ಮತ್ತು ಆತನ ಸಹಚರರು ಕೊಲೆಗೆ ಯತ್ನಿಸಿರುವುದಾಗಿ ಗೋಪಾಲ ನಾಯ್ಕ್ ಆರೋಪಿಸಿದ್ದಾರೆ.
ಸಣ್ಣಪುಟ್ಟ ಗಾಯಗೊಂಡ ಗೋಪಾಲ್ ಅವರು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡಬ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
A Shri ram sene leader was sword attacked by a gang of miscreants in Kadaba is now hospitalized and is said to be out of Danger.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 03:02 pm
HK News Desk
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
17-08-25 05:26 pm
Mangalore Correspondent
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm