ಬ್ರೇಕಿಂಗ್ ನ್ಯೂಸ್
03-05-21 02:22 pm Mangalore Correspondent ಕ್ರೈಂ
ಕಡಬ, ಮೇ 3: ಇಲ್ಲಿನ ಶ್ರೀ ರಾಮಸೇನೆ ಮುಖಂಡರೊಬ್ಬರ ಮೇಲೆ ನಾಲ್ಕು ಬೈಕ್ ನಲ್ಲಿ ಬಂದ ತಂಡವೊಂದು ತಲವಾರುಗಳಿಂದ ದಾಳಿ ನಡೆಸಿ, ಕೊಲೆಗೆ ಯತ್ನಿಸಿರುವ ಘಟನೆ ಕೋಡಿಂಬಾಳದ ಅಜ್ಜಿಕಟ್ಟೆ ಸಮೀಪ ನಿನ್ನೆ ರಾತ್ರಿ ನಡೆದಿದೆ.
ಶ್ರೀ ರಾಮಸೇನೆ ಮುಖಂಡ ಗೋಪಾಲ ನಾಯ್ಕ್ ಮೇಲಿನಮನೆ ಅವರು ತನ್ನ ಸಂಬಂಧಿಕರಿಗೆ ಸ್ಕೂಟಿಯಲ್ಲಿ ಕಡಬದಿಂದ ಔಷಧ ಕೊಂಡು ಹೋಗುತ್ತಿದ್ದ ವೇಳೆ ಕೋಡಿಂಬಾಳ ಗ್ರಾಮದ ಅಜ್ಜಿಕಟ್ಟೆ ಅಂಗನವಾಡಿ ಸಮೀಪ ದಾಳಿ ನಡೆದಿದೆ.
ಇತ್ತೀಚೆಗೆ ಕಡಬದಲ್ಲಿ ಕಬಡ್ಡಿ ಪಂದ್ಯಾವಳಿಯ ವೇಳೆ ನಡೆದ ಹೊಡೆದಾಟವೇ ಈ ದಾಳಿಗೆ ಮೂಲಕಾರಣವಾಗಿದ್ದು, ಅನಿಲ್ ಮತ್ತು ಆತನ ಸಹಚರರು ಕೊಲೆಗೆ ಯತ್ನಿಸಿರುವುದಾಗಿ ಗೋಪಾಲ ನಾಯ್ಕ್ ಆರೋಪಿಸಿದ್ದಾರೆ.
ಸಣ್ಣಪುಟ್ಟ ಗಾಯಗೊಂಡ ಗೋಪಾಲ್ ಅವರು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡಬ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
A Shri ram sene leader was sword attacked by a gang of miscreants in Kadaba is now hospitalized and is said to be out of Danger.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm