ಬ್ರೇಕಿಂಗ್ ನ್ಯೂಸ್
03-05-21 02:22 pm Mangalore Correspondent ಕ್ರೈಂ
ಕಡಬ, ಮೇ 3: ಇಲ್ಲಿನ ಶ್ರೀ ರಾಮಸೇನೆ ಮುಖಂಡರೊಬ್ಬರ ಮೇಲೆ ನಾಲ್ಕು ಬೈಕ್ ನಲ್ಲಿ ಬಂದ ತಂಡವೊಂದು ತಲವಾರುಗಳಿಂದ ದಾಳಿ ನಡೆಸಿ, ಕೊಲೆಗೆ ಯತ್ನಿಸಿರುವ ಘಟನೆ ಕೋಡಿಂಬಾಳದ ಅಜ್ಜಿಕಟ್ಟೆ ಸಮೀಪ ನಿನ್ನೆ ರಾತ್ರಿ ನಡೆದಿದೆ.
ಶ್ರೀ ರಾಮಸೇನೆ ಮುಖಂಡ ಗೋಪಾಲ ನಾಯ್ಕ್ ಮೇಲಿನಮನೆ ಅವರು ತನ್ನ ಸಂಬಂಧಿಕರಿಗೆ ಸ್ಕೂಟಿಯಲ್ಲಿ ಕಡಬದಿಂದ ಔಷಧ ಕೊಂಡು ಹೋಗುತ್ತಿದ್ದ ವೇಳೆ ಕೋಡಿಂಬಾಳ ಗ್ರಾಮದ ಅಜ್ಜಿಕಟ್ಟೆ ಅಂಗನವಾಡಿ ಸಮೀಪ ದಾಳಿ ನಡೆದಿದೆ.
ಇತ್ತೀಚೆಗೆ ಕಡಬದಲ್ಲಿ ಕಬಡ್ಡಿ ಪಂದ್ಯಾವಳಿಯ ವೇಳೆ ನಡೆದ ಹೊಡೆದಾಟವೇ ಈ ದಾಳಿಗೆ ಮೂಲಕಾರಣವಾಗಿದ್ದು, ಅನಿಲ್ ಮತ್ತು ಆತನ ಸಹಚರರು ಕೊಲೆಗೆ ಯತ್ನಿಸಿರುವುದಾಗಿ ಗೋಪಾಲ ನಾಯ್ಕ್ ಆರೋಪಿಸಿದ್ದಾರೆ.
ಸಣ್ಣಪುಟ್ಟ ಗಾಯಗೊಂಡ ಗೋಪಾಲ್ ಅವರು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡಬ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
A Shri ram sene leader was sword attacked by a gang of miscreants in Kadaba is now hospitalized and is said to be out of Danger.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm