ಬ್ರೇಕಿಂಗ್ ನ್ಯೂಸ್
04-05-21 12:52 pm Headline Karnataka News Network ಕ್ರೈಂ
Photo credits : rediff
ನ್ಯೂಯಾರ್ಕ್,ಮೇ 04: ಅಪರಿಚಿತ ಕಪ್ಪು ವರ್ಣೀಯನೊಬ್ಬ ಸಿಖ್ ಸಮುದಾಯದ ವ್ಯಕ್ತಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅಸ್ಟೋರಿಯಾದ ನಿವಾಸಿ ಸುಮಿತ್ ಅಹ್ಲುವಾಲಿಯಾ ಮೇಲೆ ಹಲ್ಲೆ ನಡೆಸಿದ್ದು, ಜನಾಂಗೀಯ ದ್ವೇಷವೇ ಈ ದಾಳಿಗೆ ಕಾರಣ’ ಎಂದು ನ್ಯೂಯಾರ್ಕ್ ಡೈಲಿ ನ್ಯೂಸ್ ವರದಿ ಮಾಡಿದೆ.
ಏಪ್ರಿಲ್ 26ರಂದು ನಾನು ಬ್ರೌನ್ಸ್ವಿಲ್ಲೆಯ ಕ್ವಾಲಿಟಿ ಇನ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದಾಗ ಕಪ್ಪು ವರ್ಣೀಯ ವ್ಯಕ್ತಿಯೊಬ್ಬರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಳಿಗ್ಗೆ 8 ಗಂಟೆಗೆ ಹೋಟೆಲ್ನ ಲಾಬಿಗೆ ಬಂದ ಅವರು ಮಹಿಳಾ ಸಿಬ್ಬಂದಿ ಮೇಲೆ ಕೂಗಾಡಲು ಆರಂಭಿಸಿದರು. ಆಗ ನಾನು ಏನಾದರೂ ಸಹಾಯ ಬೇಕೇ ಎಂದು ಅವರನ್ನು ಕೇಳಿದೆ. ಈ ವೇಳೆ ಅವರು, ನೀನು ನನ್ನಂತೆ ಬಣ್ಣವನ್ನು ಹೊಂದಿಲ್ಲ. ನನಗೆ ನೀನು ಇಷ್ಟವಿಲ್ಲ ಎಂದು ಹೇಳಿ, ನನ್ನ ತಲೆಗೆ ಸುತ್ತಿಗೆಯಿಂದ ಹೊಡೆದರು. ಬಳಿಕ ಅಲ್ಲಿಂದ ಓಡಿ ಹೋದರು’ ಎಂದು ಅಹ್ಲುವಾಲಿಯಾ ತಿಳಿಸಿದರು.
ಈ ಬಳಿಕ ನನಗೆ ಏನಾಯಿತು ತಿಳಿದಿಲ್ಲ. ನನ್ನನ್ನು ತುರ್ತು ಚಿಕಿತ್ಸಾ ಕೋಣೆಗೆ ಕರೆದೊಯ್ಯಲಾಯಿತು. ನಾನೊಬ್ಬ ಸಾಮಾನ್ಯ ನಾಗರಿಕ. ನನಗೆ ನ್ಯಾಯ ಬೇಕು’ ಎಂದು ಅವರು ಹೇಳಿದರು.
ಪೊಲೀಸರು ಶಂಕಿತನ ಫೋಟೊವನ್ನು ಬಿಡುಗಡೆಗೊಳಿಸಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.
A Sikh man was attacked with a hammer by a Black assailant who shouted at him "I don't like you" and "You're not the same skin" at a hotel in Brooklyn here, prompting a prominent New-York based advocacy group to call on investigators to examine if the assault was a hate crime incident.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 03:02 pm
HK News Desk
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
17-08-25 05:26 pm
Mangalore Correspondent
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm