ಬ್ರೇಕಿಂಗ್ ನ್ಯೂಸ್
04-05-21 12:52 pm Headline Karnataka News Network ಕ್ರೈಂ
Photo credits : rediff
ನ್ಯೂಯಾರ್ಕ್,ಮೇ 04: ಅಪರಿಚಿತ ಕಪ್ಪು ವರ್ಣೀಯನೊಬ್ಬ ಸಿಖ್ ಸಮುದಾಯದ ವ್ಯಕ್ತಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅಸ್ಟೋರಿಯಾದ ನಿವಾಸಿ ಸುಮಿತ್ ಅಹ್ಲುವಾಲಿಯಾ ಮೇಲೆ ಹಲ್ಲೆ ನಡೆಸಿದ್ದು, ಜನಾಂಗೀಯ ದ್ವೇಷವೇ ಈ ದಾಳಿಗೆ ಕಾರಣ’ ಎಂದು ನ್ಯೂಯಾರ್ಕ್ ಡೈಲಿ ನ್ಯೂಸ್ ವರದಿ ಮಾಡಿದೆ.
ಏಪ್ರಿಲ್ 26ರಂದು ನಾನು ಬ್ರೌನ್ಸ್ವಿಲ್ಲೆಯ ಕ್ವಾಲಿಟಿ ಇನ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದಾಗ ಕಪ್ಪು ವರ್ಣೀಯ ವ್ಯಕ್ತಿಯೊಬ್ಬರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಳಿಗ್ಗೆ 8 ಗಂಟೆಗೆ ಹೋಟೆಲ್ನ ಲಾಬಿಗೆ ಬಂದ ಅವರು ಮಹಿಳಾ ಸಿಬ್ಬಂದಿ ಮೇಲೆ ಕೂಗಾಡಲು ಆರಂಭಿಸಿದರು. ಆಗ ನಾನು ಏನಾದರೂ ಸಹಾಯ ಬೇಕೇ ಎಂದು ಅವರನ್ನು ಕೇಳಿದೆ. ಈ ವೇಳೆ ಅವರು, ನೀನು ನನ್ನಂತೆ ಬಣ್ಣವನ್ನು ಹೊಂದಿಲ್ಲ. ನನಗೆ ನೀನು ಇಷ್ಟವಿಲ್ಲ ಎಂದು ಹೇಳಿ, ನನ್ನ ತಲೆಗೆ ಸುತ್ತಿಗೆಯಿಂದ ಹೊಡೆದರು. ಬಳಿಕ ಅಲ್ಲಿಂದ ಓಡಿ ಹೋದರು’ ಎಂದು ಅಹ್ಲುವಾಲಿಯಾ ತಿಳಿಸಿದರು.

ಈ ಬಳಿಕ ನನಗೆ ಏನಾಯಿತು ತಿಳಿದಿಲ್ಲ. ನನ್ನನ್ನು ತುರ್ತು ಚಿಕಿತ್ಸಾ ಕೋಣೆಗೆ ಕರೆದೊಯ್ಯಲಾಯಿತು. ನಾನೊಬ್ಬ ಸಾಮಾನ್ಯ ನಾಗರಿಕ. ನನಗೆ ನ್ಯಾಯ ಬೇಕು’ ಎಂದು ಅವರು ಹೇಳಿದರು.
ಪೊಲೀಸರು ಶಂಕಿತನ ಫೋಟೊವನ್ನು ಬಿಡುಗಡೆಗೊಳಿಸಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.
A Sikh man was attacked with a hammer by a Black assailant who shouted at him "I don't like you" and "You're not the same skin" at a hotel in Brooklyn here, prompting a prominent New-York based advocacy group to call on investigators to examine if the assault was a hate crime incident.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm