ಬ್ರೇಕಿಂಗ್ ನ್ಯೂಸ್
04-05-21 12:52 pm Headline Karnataka News Network ಕ್ರೈಂ
Photo credits : rediff
ನ್ಯೂಯಾರ್ಕ್,ಮೇ 04: ಅಪರಿಚಿತ ಕಪ್ಪು ವರ್ಣೀಯನೊಬ್ಬ ಸಿಖ್ ಸಮುದಾಯದ ವ್ಯಕ್ತಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅಸ್ಟೋರಿಯಾದ ನಿವಾಸಿ ಸುಮಿತ್ ಅಹ್ಲುವಾಲಿಯಾ ಮೇಲೆ ಹಲ್ಲೆ ನಡೆಸಿದ್ದು, ಜನಾಂಗೀಯ ದ್ವೇಷವೇ ಈ ದಾಳಿಗೆ ಕಾರಣ’ ಎಂದು ನ್ಯೂಯಾರ್ಕ್ ಡೈಲಿ ನ್ಯೂಸ್ ವರದಿ ಮಾಡಿದೆ.
ಏಪ್ರಿಲ್ 26ರಂದು ನಾನು ಬ್ರೌನ್ಸ್ವಿಲ್ಲೆಯ ಕ್ವಾಲಿಟಿ ಇನ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದಾಗ ಕಪ್ಪು ವರ್ಣೀಯ ವ್ಯಕ್ತಿಯೊಬ್ಬರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಳಿಗ್ಗೆ 8 ಗಂಟೆಗೆ ಹೋಟೆಲ್ನ ಲಾಬಿಗೆ ಬಂದ ಅವರು ಮಹಿಳಾ ಸಿಬ್ಬಂದಿ ಮೇಲೆ ಕೂಗಾಡಲು ಆರಂಭಿಸಿದರು. ಆಗ ನಾನು ಏನಾದರೂ ಸಹಾಯ ಬೇಕೇ ಎಂದು ಅವರನ್ನು ಕೇಳಿದೆ. ಈ ವೇಳೆ ಅವರು, ನೀನು ನನ್ನಂತೆ ಬಣ್ಣವನ್ನು ಹೊಂದಿಲ್ಲ. ನನಗೆ ನೀನು ಇಷ್ಟವಿಲ್ಲ ಎಂದು ಹೇಳಿ, ನನ್ನ ತಲೆಗೆ ಸುತ್ತಿಗೆಯಿಂದ ಹೊಡೆದರು. ಬಳಿಕ ಅಲ್ಲಿಂದ ಓಡಿ ಹೋದರು’ ಎಂದು ಅಹ್ಲುವಾಲಿಯಾ ತಿಳಿಸಿದರು.

ಈ ಬಳಿಕ ನನಗೆ ಏನಾಯಿತು ತಿಳಿದಿಲ್ಲ. ನನ್ನನ್ನು ತುರ್ತು ಚಿಕಿತ್ಸಾ ಕೋಣೆಗೆ ಕರೆದೊಯ್ಯಲಾಯಿತು. ನಾನೊಬ್ಬ ಸಾಮಾನ್ಯ ನಾಗರಿಕ. ನನಗೆ ನ್ಯಾಯ ಬೇಕು’ ಎಂದು ಅವರು ಹೇಳಿದರು.
ಪೊಲೀಸರು ಶಂಕಿತನ ಫೋಟೊವನ್ನು ಬಿಡುಗಡೆಗೊಳಿಸಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.
A Sikh man was attacked with a hammer by a Black assailant who shouted at him "I don't like you" and "You're not the same skin" at a hotel in Brooklyn here, prompting a prominent New-York based advocacy group to call on investigators to examine if the assault was a hate crime incident.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm