ಬ್ರೇಕಿಂಗ್ ನ್ಯೂಸ್
04-05-21 12:52 pm Headline Karnataka News Network ಕ್ರೈಂ
Photo credits : rediff
ನ್ಯೂಯಾರ್ಕ್,ಮೇ 04: ಅಪರಿಚಿತ ಕಪ್ಪು ವರ್ಣೀಯನೊಬ್ಬ ಸಿಖ್ ಸಮುದಾಯದ ವ್ಯಕ್ತಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅಸ್ಟೋರಿಯಾದ ನಿವಾಸಿ ಸುಮಿತ್ ಅಹ್ಲುವಾಲಿಯಾ ಮೇಲೆ ಹಲ್ಲೆ ನಡೆಸಿದ್ದು, ಜನಾಂಗೀಯ ದ್ವೇಷವೇ ಈ ದಾಳಿಗೆ ಕಾರಣ’ ಎಂದು ನ್ಯೂಯಾರ್ಕ್ ಡೈಲಿ ನ್ಯೂಸ್ ವರದಿ ಮಾಡಿದೆ.
ಏಪ್ರಿಲ್ 26ರಂದು ನಾನು ಬ್ರೌನ್ಸ್ವಿಲ್ಲೆಯ ಕ್ವಾಲಿಟಿ ಇನ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದಾಗ ಕಪ್ಪು ವರ್ಣೀಯ ವ್ಯಕ್ತಿಯೊಬ್ಬರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಳಿಗ್ಗೆ 8 ಗಂಟೆಗೆ ಹೋಟೆಲ್ನ ಲಾಬಿಗೆ ಬಂದ ಅವರು ಮಹಿಳಾ ಸಿಬ್ಬಂದಿ ಮೇಲೆ ಕೂಗಾಡಲು ಆರಂಭಿಸಿದರು. ಆಗ ನಾನು ಏನಾದರೂ ಸಹಾಯ ಬೇಕೇ ಎಂದು ಅವರನ್ನು ಕೇಳಿದೆ. ಈ ವೇಳೆ ಅವರು, ನೀನು ನನ್ನಂತೆ ಬಣ್ಣವನ್ನು ಹೊಂದಿಲ್ಲ. ನನಗೆ ನೀನು ಇಷ್ಟವಿಲ್ಲ ಎಂದು ಹೇಳಿ, ನನ್ನ ತಲೆಗೆ ಸುತ್ತಿಗೆಯಿಂದ ಹೊಡೆದರು. ಬಳಿಕ ಅಲ್ಲಿಂದ ಓಡಿ ಹೋದರು’ ಎಂದು ಅಹ್ಲುವಾಲಿಯಾ ತಿಳಿಸಿದರು.

ಈ ಬಳಿಕ ನನಗೆ ಏನಾಯಿತು ತಿಳಿದಿಲ್ಲ. ನನ್ನನ್ನು ತುರ್ತು ಚಿಕಿತ್ಸಾ ಕೋಣೆಗೆ ಕರೆದೊಯ್ಯಲಾಯಿತು. ನಾನೊಬ್ಬ ಸಾಮಾನ್ಯ ನಾಗರಿಕ. ನನಗೆ ನ್ಯಾಯ ಬೇಕು’ ಎಂದು ಅವರು ಹೇಳಿದರು.
ಪೊಲೀಸರು ಶಂಕಿತನ ಫೋಟೊವನ್ನು ಬಿಡುಗಡೆಗೊಳಿಸಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.
A Sikh man was attacked with a hammer by a Black assailant who shouted at him "I don't like you" and "You're not the same skin" at a hotel in Brooklyn here, prompting a prominent New-York based advocacy group to call on investigators to examine if the assault was a hate crime incident.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm