ಬ್ರೇಕಿಂಗ್ ನ್ಯೂಸ್
04-05-21 12:52 pm Headline Karnataka News Network ಕ್ರೈಂ
Photo credits : rediff
ನ್ಯೂಯಾರ್ಕ್,ಮೇ 04: ಅಪರಿಚಿತ ಕಪ್ಪು ವರ್ಣೀಯನೊಬ್ಬ ಸಿಖ್ ಸಮುದಾಯದ ವ್ಯಕ್ತಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅಸ್ಟೋರಿಯಾದ ನಿವಾಸಿ ಸುಮಿತ್ ಅಹ್ಲುವಾಲಿಯಾ ಮೇಲೆ ಹಲ್ಲೆ ನಡೆಸಿದ್ದು, ಜನಾಂಗೀಯ ದ್ವೇಷವೇ ಈ ದಾಳಿಗೆ ಕಾರಣ’ ಎಂದು ನ್ಯೂಯಾರ್ಕ್ ಡೈಲಿ ನ್ಯೂಸ್ ವರದಿ ಮಾಡಿದೆ.
ಏಪ್ರಿಲ್ 26ರಂದು ನಾನು ಬ್ರೌನ್ಸ್ವಿಲ್ಲೆಯ ಕ್ವಾಲಿಟಿ ಇನ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದಾಗ ಕಪ್ಪು ವರ್ಣೀಯ ವ್ಯಕ್ತಿಯೊಬ್ಬರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಳಿಗ್ಗೆ 8 ಗಂಟೆಗೆ ಹೋಟೆಲ್ನ ಲಾಬಿಗೆ ಬಂದ ಅವರು ಮಹಿಳಾ ಸಿಬ್ಬಂದಿ ಮೇಲೆ ಕೂಗಾಡಲು ಆರಂಭಿಸಿದರು. ಆಗ ನಾನು ಏನಾದರೂ ಸಹಾಯ ಬೇಕೇ ಎಂದು ಅವರನ್ನು ಕೇಳಿದೆ. ಈ ವೇಳೆ ಅವರು, ನೀನು ನನ್ನಂತೆ ಬಣ್ಣವನ್ನು ಹೊಂದಿಲ್ಲ. ನನಗೆ ನೀನು ಇಷ್ಟವಿಲ್ಲ ಎಂದು ಹೇಳಿ, ನನ್ನ ತಲೆಗೆ ಸುತ್ತಿಗೆಯಿಂದ ಹೊಡೆದರು. ಬಳಿಕ ಅಲ್ಲಿಂದ ಓಡಿ ಹೋದರು’ ಎಂದು ಅಹ್ಲುವಾಲಿಯಾ ತಿಳಿಸಿದರು.

ಈ ಬಳಿಕ ನನಗೆ ಏನಾಯಿತು ತಿಳಿದಿಲ್ಲ. ನನ್ನನ್ನು ತುರ್ತು ಚಿಕಿತ್ಸಾ ಕೋಣೆಗೆ ಕರೆದೊಯ್ಯಲಾಯಿತು. ನಾನೊಬ್ಬ ಸಾಮಾನ್ಯ ನಾಗರಿಕ. ನನಗೆ ನ್ಯಾಯ ಬೇಕು’ ಎಂದು ಅವರು ಹೇಳಿದರು.
ಪೊಲೀಸರು ಶಂಕಿತನ ಫೋಟೊವನ್ನು ಬಿಡುಗಡೆಗೊಳಿಸಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.
A Sikh man was attacked with a hammer by a Black assailant who shouted at him "I don't like you" and "You're not the same skin" at a hotel in Brooklyn here, prompting a prominent New-York based advocacy group to call on investigators to examine if the assault was a hate crime incident.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:12 pm
HK News Staffer
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಕೇಂದ್ರ...
17-03-26 05:46 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am