ಬ್ರೇಕಿಂಗ್ ನ್ಯೂಸ್
05-05-21 03:09 pm Mangalore Correspondent ಕ್ರೈಂ
ಸುಳ್ಯ, ಮೇ 5 : ಕಾರಿನಲ್ಲಿ ಇರ್ತಲೆ ಹಾವನ್ನು ಒಯ್ಯುತ್ತಿದ್ದ ಕೇರಳ ಮೂಲದ ಐದು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡಿನಿಂದ ಸುಳ್ಯಕ್ಕೆ ಸ್ವಿಫ್ಟ್ ಕಾರಿನಲ್ಲಿ ಸುಮಾರು 8 ಕೆ.ಜಿ. ತೂಕದ ಇರ್ತಲೆ ಹಾವನ್ನು ಸಾಗಿಸುತ್ತಿದ್ದರು. ಈ ವೇಳೆ ಮಂಡೆಕೋಲು ಗ್ರಾಮದ ಮುರೂರು ಚೆಕ್ ಪೋಸ್ಟ್ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿರುವುದನ್ನು ಗಮನಿಸಿದ ಆರೋಪಿಗಳು, ತಕ್ಷಣ ತಮ್ಮ ಕಾರನ್ನು ಅರಣ್ಯ ಪ್ರದೇಶದತ್ತ ಚಲಾಯಿಸಿದ್ದಾರೆ. ಇದನ್ನು ಕಂಡ ಪೊಲೀಸರು ಕಾರನ್ನು ಚೇಸ್ ಮಾಡಿ ಪರಿಶೀಲಿಸಿದಾಗ ಹಾವನ್ನು ಮಾರಾಟ ಮಾಡುವ ಉದ್ದೇಶದಿಂದ ಕೊಂಡೊಯ್ಯುತ್ತಿರುವುದು ತಿಳಿದುಬಂತು.
ಕಾಸರಗೋಡು ಜಿಲ್ಲೆಯ ಪಯ್ಯನ್ನೂರು ನಿವಾಸಿ ಜಬ್ಬಾರ್, ಅಶ್ರಫ್, ರಾಜೇಶ್, ರಮೇಶನ್, ಬಿಪಿನ್ ಆರೋಪಿಗಳು. ಕಾರಿನಲ್ಲಿದ್ದ ನೋಟ್ ಕೌಂಟಿಂಗ್ ಮೆಷಿನ್ ಹಾಗೂ 2 ಸ್ವಿಫ್ಟ್ ಕಾರನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪುತ್ತೂರು ಪೊಲೀಸ್ ಅರಣ್ಯ ಸಂಚಾರಿ ದಳದ ಎಸ್.ಐ. ಜಾನಕಿ, ಸುಂದರ ಶೆಟ್ಟಿ, ವಿಜಯ ಸುವರ್ಣ, ಉದಯ್ , ಸಂತೋಷ್, ಸರಸ್ವತಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Five of Keralites held with sand boa snake have been arrested by forest officials in Sullia.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm