ಬ್ರೇಕಿಂಗ್ ನ್ಯೂಸ್
07-05-21 12:31 pm Mangalore Correspondent ಕ್ರೈಂ
ಮಂಗಳೂರು, ಮೇ 07 : ಮಾಸ್ಕ್ ಮತ್ತು ಹೆಲ್ಮೆಟ್ ಧರಿಸದೆ ಬಂದ ಬೈಕ್ ಸವಾರನನ್ನು ಬಜ್ಪೆ ಠಾಣೆ ಪೊಲೀಸರು ಪ್ರಶ್ನಿಸಿದ್ದು ಈ ವೇಳೆ ಆತ ಪೊಲೀಸರನ್ನು ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ.
ಬಡಗಗುಳಿಪಾಡಿ ಗ್ರಾಮದ ಕೈಕಂಬ ಜಂಕ್ಷನ್ ನಲ್ಲಿ ಘಟನೆ ನಡೆದಿದ್ದು ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬಂದಿ ತಡೆದಾಗ ಆತ ಅವಾಚ್ಯವಾಗಿ ಬೈದು ಕರ್ತವ್ಯಕ್ಕೆ ಅಡ್ದಿಪಡಿಸಿರುವ ಬಗ್ಗೆ ದೂರು ದಾಖಲಾಗಿದೆ.
ಬಡಗುಳಿಪಾಡಿ ಗ್ರಾಮದ ಸೂರಲ್ಪಾಡಿಯ ಅಹಮ್ಮದ್ ಹಾಲಿಕ್ ಯಾನೆ ಅಬ್ದುಲ್ ಹಾಲಿಕ್ (24) ಆರೋಪಿಯಾಗಿದ್ದು , ಆತನ ವಿರುದ್ದ ಬಜಪೆ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧ್ಯಾದೇಶ-2020 ಉಲ್ಲಂಘನೆ ಮತ್ತು ವಿಪತ್ತು ಕಾರ್ಯ ನಿರ್ವಹಣ ಕಾಯ್ದೆ- 2005 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
Mangalore youth arrested for breaking covid rules and arguing with police in Kaikamba. The arrested has been identified as Abdul (24).
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm