ಬ್ರೇಕಿಂಗ್ ನ್ಯೂಸ್
27-08-20 11:26 am Mangalore Reporter ಕ್ರೈಂ
ಮಂಗಳೂರು, ಆಗಸ್ಟ್ 27: ವಾಕಿಂಗ್ ತೆರಳಿದ್ದ ತನ್ನ ತಂದೆಯನ್ನು ಕೊಲೆ ಮಾಡಿ ಮಂಗಳೂರಿನಲ್ಲಿ ಕೆಲಸಕ್ಕೆ ಸೇರಿದ್ದ ಆರೋಪಿ ಮಗನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 24 ರಂದು ಬೆಳ್ತಂಗಡಿಯ ಕುತ್ಯಾರು ರಸ್ತೆ ನಿವಾಸಿ ಕಾರು ಚಲಕ ವಾಸು ಸಪಲ್ಯ(66) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗ ದಯಾನಂದನನ್ನು (32) ಪೊಲೀಸರು ಮಂಗಳೂರು ಸ್ಟೇಟ್ ಬ್ಯಾಂಕ್ ಬಳಿ ಬಂಧಿಸಿದ್ದಾರೆ. ವಾಸು ಸಪಲ್ಯ ಬೆಳಗ್ಗೆ ವಾಕಿಂಗ್ ತೆರಳಿದ್ದ ಸಂದರ್ಭ ಮಗ ದಯಾನಂದ ಮಾರಕಾಸ್ತ್ರದಿಂದ ದಾಳಿ ನಡೆಸಿ ಪರಾರಿಯಾಗಿದ್ದ ಎಂದು ಹೇಳಲಾಗಿತ್ತು.
ಕೃತ್ಯದ ಬಳಿಕ ದಯಾನಂದ ನಾಪತ್ತೆತಂದೆಯನ್ನು ಹತ್ಯೆ ಮಾಡಿ ಕೆಲಸಕ್ಕೆ ಸೇರಿದ್ದ ಮಗ ಪೊಲೀಸರ ವಶಕ್ಕೆಯಾಗಿದ್ದ ಕಾರಣ, ಆತನೇ ಕೊಲೆ ನಡೆಸಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿ ತನಿಖೆ ಆರಂಭಿಸಿದ್ದರು. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm