ಬ್ರೇಕಿಂಗ್ ನ್ಯೂಸ್
08-05-21 09:05 pm Mangaluru Correspondent ಕ್ರೈಂ
ಬಂಟ್ವಾಳ, ಮೇ 8: ಕೋವಿಡ್ ಕರ್ತವ್ಯದಲ್ಲಿ ಇದ್ದ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆಗೆ ಮುಂದಾಗಿ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಸರಪಾಡಿ ಗ್ರಾಮದ ನಿವಾಸಿಗಳಾದ ಸಂದೀಪ್ ಮತ್ತು ಸಂತೋಷ ಬಂಧಿತ ಆರೋಪಿಗಳು. ಸರಪಾಡಿಯ ಮನೆಯೊಂದರಲ್ಲಿ ಕರೋನ ಪಾಸಿಟಿವ್ ಬಂದ ಮಹಿಳೆಯ ಆರೋಗ್ಯ ವಿಚಾರಿಸಿ, ಮನೆಯಿಂದ ಹೊರ ಹೋಗದಂತೆ ತಿಳಿಸಿ ವಾಪಸ್ ಬರುತ್ತಿದ್ದ ವೇಳೆ ಆಶಾ ಕಾರ್ಯಕರ್ತೆಯನ್ನು ಅಡ್ಡಗಟ್ಟಿದ ಸೋಂಕಿತ ಮಹಿಳೆಯ ಸಂಬಂಧಿಕರಾದ ಸಂದೀಪ್ ಮತ್ತು ಸಂತೋಷ್, ಅತ್ತೆಗೆ ಕರೋನಾ ಟೆಸ್ಟ್ ಮಾಡಿಸಿ ಪಾಸಿಟಿವ್ ಬರಿಸಿದ್ದೇ ನೀನು. ಪಾಸಿಟಿವ್ ಬರಿಸಿದರೆ ನಿನಗೆ ಭಾರೀ ಹಣ ಬರುತ್ತದಲ್ಲಾ ಎಂದು ಹೇಳಿ ಹಲ್ಲೆಗೆ ಮುಂದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಐ.ಪಿ.ಸಿ ಕಲಂ 354, 506, 269, 270 ಮತ್ತು ಕಲಂ 5 [1] ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರಂತೆ ಪ್ರಕರಣ ದಾಖಲಾಗಿದೆ.
Two arrested by Bantwal Police for attempting to Assault and threaten Asha Workers. The arrested are identified as Santosh and Sandeep.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am