ಬ್ರೇಕಿಂಗ್ ನ್ಯೂಸ್
08-05-21 09:05 pm Mangaluru Correspondent ಕ್ರೈಂ
ಬಂಟ್ವಾಳ, ಮೇ 8: ಕೋವಿಡ್ ಕರ್ತವ್ಯದಲ್ಲಿ ಇದ್ದ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆಗೆ ಮುಂದಾಗಿ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಸರಪಾಡಿ ಗ್ರಾಮದ ನಿವಾಸಿಗಳಾದ ಸಂದೀಪ್ ಮತ್ತು ಸಂತೋಷ ಬಂಧಿತ ಆರೋಪಿಗಳು. ಸರಪಾಡಿಯ ಮನೆಯೊಂದರಲ್ಲಿ ಕರೋನ ಪಾಸಿಟಿವ್ ಬಂದ ಮಹಿಳೆಯ ಆರೋಗ್ಯ ವಿಚಾರಿಸಿ, ಮನೆಯಿಂದ ಹೊರ ಹೋಗದಂತೆ ತಿಳಿಸಿ ವಾಪಸ್ ಬರುತ್ತಿದ್ದ ವೇಳೆ ಆಶಾ ಕಾರ್ಯಕರ್ತೆಯನ್ನು ಅಡ್ಡಗಟ್ಟಿದ ಸೋಂಕಿತ ಮಹಿಳೆಯ ಸಂಬಂಧಿಕರಾದ ಸಂದೀಪ್ ಮತ್ತು ಸಂತೋಷ್, ಅತ್ತೆಗೆ ಕರೋನಾ ಟೆಸ್ಟ್ ಮಾಡಿಸಿ ಪಾಸಿಟಿವ್ ಬರಿಸಿದ್ದೇ ನೀನು. ಪಾಸಿಟಿವ್ ಬರಿಸಿದರೆ ನಿನಗೆ ಭಾರೀ ಹಣ ಬರುತ್ತದಲ್ಲಾ ಎಂದು ಹೇಳಿ ಹಲ್ಲೆಗೆ ಮುಂದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಐ.ಪಿ.ಸಿ ಕಲಂ 354, 506, 269, 270 ಮತ್ತು ಕಲಂ 5 [1] ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರಂತೆ ಪ್ರಕರಣ ದಾಖಲಾಗಿದೆ.
Two arrested by Bantwal Police for attempting to Assault and threaten Asha Workers. The arrested are identified as Santosh and Sandeep.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm