ಬ್ರೇಕಿಂಗ್ ನ್ಯೂಸ್
11-05-21 12:24 pm Mangalore Correspondent ಕ್ರೈಂ
ಸುಳ್ಯ, ಮೇ 11: ಇಲ್ಲಿನ ನಾಲ್ಕೂರು ಗ್ರಾಮದ ಛತ್ರಪ್ಪಾಡಿ ಎಂಬಲ್ಲಿ ಅಕ್ರಮವಾಗಿ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ದಿವಾಕರ ಆಚಾರಿ (52) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ನವೀನ್ಚಂದ್ರ ಜೋಗಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದು ದಿವಾಕರ ಆಚಾರಿ ತನ್ನ ಮನೆ ಬಳಿಯ ಶೆಡ್ ನಲ್ಲಿ ಕಬ್ಬಿಣದ ಕೆಲಸ ಮಾಡುತ್ತಿದ್ದು ಇದರ ಜೊತೆಗೆ ಬಂದೂಕು ಮತ್ತು ಸಜೀವ ತೋಟೆಯನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿ ದಿವಾಕರ ಇತರ ಕೆಲವು ಮಂದಿಗೆ ಬಂದೂಕು ತಯಾರಿಸಿ ನೀಡಿದ್ದಾಗಿ ತಿಳಿಸಿದ್ದು ಅದರಂತೆ ಇನ್ನಿಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಾರ್ತಿಕ್ ನೂಚಿಲ, ಅಶೋಕ್ ಬಿಳಿನೆಲೆ ಮತ್ತು ಹಾಸನ ಮೂಲದ ಚಂದನ್ ಎಂಬವರನ್ನು ಬಂಧಿಸಿ ಅವರಲ್ಲಿದ್ದ ನಾಡಕೋವಿಯನ್ನು ವಶಕ್ಕೆ ಪಡೆದಿದ್ದಾರೆ. ನಾಲ್ವರ ವಿರುದ್ಧ ಅಕ್ರಮ ಕೋವಿ ಇರಿಸಿಕೊಂಡ ಬಗ್ಗೆ ಪ್ರಕರಣ ದಾಖಲಾಗಿದೆ.
Man arrested for illegally manufacturing guns with the aim of selling the same. Based on the information collected, Sullia police circle inspector, Navinchandra Jogi and police sub-inspector Omana raided the house and seized the weapons.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm