ಬ್ರೇಕಿಂಗ್ ನ್ಯೂಸ್
14-05-21 11:16 am Mangalore Correspondent ಕ್ರೈಂ
ಉಳ್ಳಾಲ, ಮೇ 14: ಉಳ್ಳಾಲ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆಗೆ ಲಾಕ್ಡೌನ್ ನಿರ್ಬಂಧ ಎಫೆಕ್ಟ್ ತಟ್ಟಿಲ್ಲ. ನಕಲಿ ಪರ್ಮಿಟ್ ಬಳಸಿ ಸ್ಥಳೀಯರಿಗೆ ಮರಳು ಪೂರೈಸುವ ಧಂದೆ ರಾಜಾರೋಷವಾಗಿ ನಡೆಯುತ್ತಿದ್ದು ಇಂದು ಬೆಳಗ್ಗೆ ಉಳ್ಳಾಲ ಪಿಐ ಸಂದೀಪ್ ಅವರು ಮಫ್ತಿಯಲ್ಲಿ ಬಂದು ಅಕ್ರಮ ಮರಳು ಟಿಪ್ಪರನ್ನು ಜಪ್ತಿ ಮಾಡಿದ್ದಾರೆ.
ತೊಕ್ಕೊಟ್ಟು ಬಳಿಯ ಕಾಪಿಕಾಡಿನ ಗೇರು ಸಂಶೋಧನಾ ಕೇಂದ್ರದ ಬಳಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರನ್ನು ಮಫ್ತಿಯಲ್ಲಿ ಬಂದ ಇನ್ಸ್ ಪೆಕ್ಟರ್ ಸಂದೀಪ್ ಅವರು ತಡೆದಿದ್ದು ಈ ವೇಳೆ ಟಿಪ್ಪರ್ ಚಲಾಯಿಸುತ್ತಿದ್ದ ಚಾಲಕ ಪರಾರಿಯಾಗಿದ್ದಾನೆ. ಯಾವುದೋ ಒಂದು ದೂರ ಪ್ರಯಾಣದ ಪರ್ಮಿಟ್ ಬಳಸಿ ಒಳರಸ್ತೆಗಳಲ್ಲಿ ಸ್ಥಳೀಯವಾಗಿ ಮರಳು ಪೂರೈಸುವ ಧಂಧೆ ಎಗ್ಗಿಲ್ಲದೆ ನಡೆಯುತ್ತಲೇ ಇವೆ.





ಓವರ್ ಬ್ರಿಡ್ಜ್ ಜಂಕ್ಷನ್ ನಲ್ಲಿ ಮರಳು ದಂಧೆಯ ಪುಢಾರಿಗಳು ರಸ್ತೆ ಅಂಚಿನಲ್ಲಿ ನಿಂತು ಮರಳುಗಾರಿಕೆಗೆ ಎಸ್ಕಾರ್ಟ್ ನೀಡುವ ದೃಶ್ಯ ಸಾಮಾನ್ಯವಾಗಿದೆ. ಅಕ್ರಮ ಮರಳುಗಾರಿಕೆ ನಡೆಸುವ ಟಿಪ್ಪರ್ ಗಳಲ್ಲಿ ಸರಿಯಾಗಿ ನಂಬರ್ ಪ್ಲೇಟ್ ಗಳನ್ನೂ ಹಾಕಲಾಗುತ್ತಿಲ್ಲ. ಅದಕ್ಕೆ ಪೂರಕ ಎಂಬಂತೆ ಇಂದು ವಶ ಪಡಿಸಿಕೊಂಡಿರುವ ಟಿಪ್ಪರ್ ನ ಹಿಂದೆ ನಂಬರ್ ಪ್ಲೇಟ್ ಇದ್ದಿರಲಿಲ್ಲ.
Illegal Sand Truck Seized by Ullal Police Inspector Sandeeo at Thokottu in Mangalore. The truck was moving without permit.
28-10-25 03:40 pm
Bangalore Correspondent
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm