ಬ್ರೇಕಿಂಗ್ ನ್ಯೂಸ್
14-05-21 11:16 am Mangalore Correspondent ಕ್ರೈಂ
ಉಳ್ಳಾಲ, ಮೇ 14: ಉಳ್ಳಾಲ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆಗೆ ಲಾಕ್ಡೌನ್ ನಿರ್ಬಂಧ ಎಫೆಕ್ಟ್ ತಟ್ಟಿಲ್ಲ. ನಕಲಿ ಪರ್ಮಿಟ್ ಬಳಸಿ ಸ್ಥಳೀಯರಿಗೆ ಮರಳು ಪೂರೈಸುವ ಧಂದೆ ರಾಜಾರೋಷವಾಗಿ ನಡೆಯುತ್ತಿದ್ದು ಇಂದು ಬೆಳಗ್ಗೆ ಉಳ್ಳಾಲ ಪಿಐ ಸಂದೀಪ್ ಅವರು ಮಫ್ತಿಯಲ್ಲಿ ಬಂದು ಅಕ್ರಮ ಮರಳು ಟಿಪ್ಪರನ್ನು ಜಪ್ತಿ ಮಾಡಿದ್ದಾರೆ.
ತೊಕ್ಕೊಟ್ಟು ಬಳಿಯ ಕಾಪಿಕಾಡಿನ ಗೇರು ಸಂಶೋಧನಾ ಕೇಂದ್ರದ ಬಳಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರನ್ನು ಮಫ್ತಿಯಲ್ಲಿ ಬಂದ ಇನ್ಸ್ ಪೆಕ್ಟರ್ ಸಂದೀಪ್ ಅವರು ತಡೆದಿದ್ದು ಈ ವೇಳೆ ಟಿಪ್ಪರ್ ಚಲಾಯಿಸುತ್ತಿದ್ದ ಚಾಲಕ ಪರಾರಿಯಾಗಿದ್ದಾನೆ. ಯಾವುದೋ ಒಂದು ದೂರ ಪ್ರಯಾಣದ ಪರ್ಮಿಟ್ ಬಳಸಿ ಒಳರಸ್ತೆಗಳಲ್ಲಿ ಸ್ಥಳೀಯವಾಗಿ ಮರಳು ಪೂರೈಸುವ ಧಂಧೆ ಎಗ್ಗಿಲ್ಲದೆ ನಡೆಯುತ್ತಲೇ ಇವೆ.
ಓವರ್ ಬ್ರಿಡ್ಜ್ ಜಂಕ್ಷನ್ ನಲ್ಲಿ ಮರಳು ದಂಧೆಯ ಪುಢಾರಿಗಳು ರಸ್ತೆ ಅಂಚಿನಲ್ಲಿ ನಿಂತು ಮರಳುಗಾರಿಕೆಗೆ ಎಸ್ಕಾರ್ಟ್ ನೀಡುವ ದೃಶ್ಯ ಸಾಮಾನ್ಯವಾಗಿದೆ. ಅಕ್ರಮ ಮರಳುಗಾರಿಕೆ ನಡೆಸುವ ಟಿಪ್ಪರ್ ಗಳಲ್ಲಿ ಸರಿಯಾಗಿ ನಂಬರ್ ಪ್ಲೇಟ್ ಗಳನ್ನೂ ಹಾಕಲಾಗುತ್ತಿಲ್ಲ. ಅದಕ್ಕೆ ಪೂರಕ ಎಂಬಂತೆ ಇಂದು ವಶ ಪಡಿಸಿಕೊಂಡಿರುವ ಟಿಪ್ಪರ್ ನ ಹಿಂದೆ ನಂಬರ್ ಪ್ಲೇಟ್ ಇದ್ದಿರಲಿಲ್ಲ.
Illegal Sand Truck Seized by Ullal Police Inspector Sandeeo at Thokottu in Mangalore. The truck was moving without permit.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am