ಬ್ರೇಕಿಂಗ್ ನ್ಯೂಸ್
14-05-21 11:16 am Mangalore Correspondent ಕ್ರೈಂ
ಉಳ್ಳಾಲ, ಮೇ 14: ಉಳ್ಳಾಲ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆಗೆ ಲಾಕ್ಡೌನ್ ನಿರ್ಬಂಧ ಎಫೆಕ್ಟ್ ತಟ್ಟಿಲ್ಲ. ನಕಲಿ ಪರ್ಮಿಟ್ ಬಳಸಿ ಸ್ಥಳೀಯರಿಗೆ ಮರಳು ಪೂರೈಸುವ ಧಂದೆ ರಾಜಾರೋಷವಾಗಿ ನಡೆಯುತ್ತಿದ್ದು ಇಂದು ಬೆಳಗ್ಗೆ ಉಳ್ಳಾಲ ಪಿಐ ಸಂದೀಪ್ ಅವರು ಮಫ್ತಿಯಲ್ಲಿ ಬಂದು ಅಕ್ರಮ ಮರಳು ಟಿಪ್ಪರನ್ನು ಜಪ್ತಿ ಮಾಡಿದ್ದಾರೆ.
ತೊಕ್ಕೊಟ್ಟು ಬಳಿಯ ಕಾಪಿಕಾಡಿನ ಗೇರು ಸಂಶೋಧನಾ ಕೇಂದ್ರದ ಬಳಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರನ್ನು ಮಫ್ತಿಯಲ್ಲಿ ಬಂದ ಇನ್ಸ್ ಪೆಕ್ಟರ್ ಸಂದೀಪ್ ಅವರು ತಡೆದಿದ್ದು ಈ ವೇಳೆ ಟಿಪ್ಪರ್ ಚಲಾಯಿಸುತ್ತಿದ್ದ ಚಾಲಕ ಪರಾರಿಯಾಗಿದ್ದಾನೆ. ಯಾವುದೋ ಒಂದು ದೂರ ಪ್ರಯಾಣದ ಪರ್ಮಿಟ್ ಬಳಸಿ ಒಳರಸ್ತೆಗಳಲ್ಲಿ ಸ್ಥಳೀಯವಾಗಿ ಮರಳು ಪೂರೈಸುವ ಧಂಧೆ ಎಗ್ಗಿಲ್ಲದೆ ನಡೆಯುತ್ತಲೇ ಇವೆ.





ಓವರ್ ಬ್ರಿಡ್ಜ್ ಜಂಕ್ಷನ್ ನಲ್ಲಿ ಮರಳು ದಂಧೆಯ ಪುಢಾರಿಗಳು ರಸ್ತೆ ಅಂಚಿನಲ್ಲಿ ನಿಂತು ಮರಳುಗಾರಿಕೆಗೆ ಎಸ್ಕಾರ್ಟ್ ನೀಡುವ ದೃಶ್ಯ ಸಾಮಾನ್ಯವಾಗಿದೆ. ಅಕ್ರಮ ಮರಳುಗಾರಿಕೆ ನಡೆಸುವ ಟಿಪ್ಪರ್ ಗಳಲ್ಲಿ ಸರಿಯಾಗಿ ನಂಬರ್ ಪ್ಲೇಟ್ ಗಳನ್ನೂ ಹಾಕಲಾಗುತ್ತಿಲ್ಲ. ಅದಕ್ಕೆ ಪೂರಕ ಎಂಬಂತೆ ಇಂದು ವಶ ಪಡಿಸಿಕೊಂಡಿರುವ ಟಿಪ್ಪರ್ ನ ಹಿಂದೆ ನಂಬರ್ ಪ್ಲೇಟ್ ಇದ್ದಿರಲಿಲ್ಲ.
Illegal Sand Truck Seized by Ullal Police Inspector Sandeeo at Thokottu in Mangalore. The truck was moving without permit.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm