ಬ್ರೇಕಿಂಗ್ ನ್ಯೂಸ್
14-05-21 03:09 pm Mangalore Correspondent ಕ್ರೈಂ
ಬಂಟ್ವಾಳ, ಮೇ 14: ಲಾಕ್ಡೌನ್ ಹಿನ್ನೆಲೆಯಲ್ಲಿ ಬೆಳಗ್ಗೆ ಅಂಗಡಿ ಮುಚ್ಚಿಸುತ್ತಿದ್ದ ಪೊಲೀಸ್ ಎಎಸ್ಐ ಮತ್ತು ಬಿಜೆಪಿ ಮುಖಂಡನೊಬ್ಬ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
ಕಲ್ಲಡ್ಕ ಪೇಟೆಯಲ್ಲಿ ಬೆಳಗ್ಗೆ 9 ಗಂಟೆಗೆ ತೆರೆದಿದ್ದ ದಿನಸಿ ಅಂಗಡಿಗಳನ್ನು ಮುಚ್ಚುವಂತೆ ಪೊಲೀಸರು ಹೇಳುತ್ತಾ, ಲಾಠಿ ಬೀಸುತ್ತಾ ಸೇರಿದ್ದ ಜನರನ್ನು ಗದರಿಕೊಂಡು ಹೋಗುತ್ತಿದ್ದರು. ಈ ವೇಳೆ, ಗೋಳ್ತಮಜಲು ನಿವಾಸಿ ಬಂಟ್ವಾಳ ತಾಪಂ ಸದಸ್ಯ. ಬಿಜೆಪಿ ಮುಖಂಡ ಮಹಾಬಲ ಆಳ್ವ ಎಂಬವರು ಪೇಟೆಗೆ ಬಂದಿದ್ದು, ಪೊಲೀಸರು ಲಾಠಿ ಬೀಸಿದ್ದು ಅವರ ಮೇಲೂ ತಾಗಿತ್ತು.


ಈ ವಿಚಾರದಲ್ಲಿ ಮಹಾಬಲ ಆಳ್ವ ಮತ್ತು ಪೊಲೀಸ್ ಸಿಬಂದಿ ಕುಂಞ ಎಂಬವರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳೀಯ ಅಂಗಡಿ ವ್ಯಾಪಾರಿಗಳು ಕೂಡ ಮಹಾಬಲ ಆಳ್ವ ಜೊತೆ ಸೇರಿದ್ದು ಪೊಲೀಸರ ವಿರುದ್ಧ ಏರಿ ಹೋಗಿದ್ದಾರೆ. ಈ ವೇಳೆ, ಮಹಾಬಲ ಆಳ್ವ ಮತ್ತು ಎಎಸ್ಐ ಪರಸ್ಪರ ತಳ್ಳಾಟ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು- ಪ್ರತಿದೂರು ದಾಖಲಾಗಿದ್ದು, ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
Bjp member and police sub-inspector assault each other over timings issue in closing shops at Kalladka in Mangalore. FIR has been filed against both and an investigation is in process.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm