ಬ್ರೇಕಿಂಗ್ ನ್ಯೂಸ್
15-05-21 01:18 pm Mangaluru Correspondent ಕ್ರೈಂ
ಉಳ್ಳಾಲ, ಮೇ 15: ಸಾಮಾಜಿಕ ಜಾಲತಾಣದಲ್ಲಿ ಹಿಂದು ದೇವತೆಗಳನ್ನು ನಿಂದಿಸಿ ಆಡಿಯೋ ಒಂದನ್ನು ಹರಿಯ ಬಿಟ್ಟಿದ್ದ ಚೆಂಬುಗುಡ್ಡೆ ನಿವಾಸಿ, ಸ್ವಾಲಿಝ್ ಇಕ್ಬಾಲನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಈ ಹಿಂದೆ ಸ್ವಾಲಿಝ್ ಕಿಚನ್ ಸೆಂಟರ್ ಎಂಬ ಮಳಿಗೆ ನಡೆಸುತ್ತಿದ್ದ. ಇಕ್ಬಾಲ್ ಸ್ಕೀಮ್ ಗಳನ್ನು ಆರಂಭಿಸಿ ಆಕರ್ಷಕ ಬಹುಮಾನಗಳ ಆಮಿಷ ತೋರಿಸಿ ಅನೇಕ ಗ್ರಾಹಕರಿಗೆ ಉಂಡೆನಾಮ ಹಾಕಿದ್ದನೆನ್ನಲಾಗಿದೆ.
ಕೆಲ ತಿಂಗಳ ಹಿಂದೆ ಹಿಂದು ದೇವತೆಗಳನ್ನು ತುಚ್ಚವಾಗಿ ನಿಂದಿಸಿದ ಆಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಇಕ್ಬಾಲ್ ಹರಿಯಬಿಟ್ಟಿದ್ದ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಳ್ಳಾಲ ಪೊಲೀಸರು ಇಕ್ಬಾಲ್ ಬಂಧನಕ್ಕಾಗಿ ಶೋಧ ಕಾರ್ಯದಲ್ಲಿದ್ದರು. ಇಂದು ಬೆಳಗ್ಗೆ ಚೆಂಬುಗುಡ್ಡೆಯ ಮನೆಯಲ್ಲಿದ್ದ ಇಕ್ಬಾಲ್ ನನ್ನು ಉಳ್ಳಾಲ ಪಿಐ ಸಂದೀಪ್ ಅವರ ನೇತೃತ್ವದ ತಂಡ ವಶಕ್ಕೆ ಪಡೆದಿದೆ.
Ullal police arrested a man in connection for allegedly making a derogatory comment on a Hindu deity on social media. The arrested accused is Swaliz Iqbal (25) of Smart City residential complex in Thokottu.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:12 pm
HK News Staffer
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಕೇಂದ್ರ...
17-03-26 05:46 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am