ಬ್ರೇಕಿಂಗ್ ನ್ಯೂಸ್
16-05-21 05:25 pm Mangaluru Correspondent ಕ್ರೈಂ
ಉಪ್ಪಿನಂಗಡಿ, ಮೇ 16: ವಿವಾಹಿತ ಮಾನಸಿಕ ಅಸ್ವಸ್ಥೆಯೋರ್ವರ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿರುವ ಪ್ರಕರಣ 34ನೇ ನೆಕ್ಕಿಲಾಡಿಯಲ್ಲಿ ನಡೆದಿದ್ದು, ಈ ಬಗ್ಗೆ ಆಕೆಯ ತಾಯಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ದರ್ಬೆ ನಿವಾಸಿ ಸುರೇಶ್ ಪ್ರಭು ಆರೋಪಿ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಮಾನಸಿಕ ಅಸ್ವಸ್ಥೆ ಹಾಗು ಆಕೆಯ ತಾಯಿ ಮೂಲತಃ ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾಗಿದ್ದು, ನೆಕ್ಕಿಲಾಡಿಯ ಬಳಿ ಬಾಡಿಗೆ ಮನೆಯಲ್ಲಿ ಕಳೆದ ಒಂದು ವರ್ಷದಿಂದ ವಾಸ್ತವ್ಯವಿದ್ದರು. ಇವರ 44ರ ಹರೆಯದ ಮಗಳು ಮಾನಸಿಕ ಅಸ್ವಸ್ಥೆಯಾಗಿದ್ದು, ಅವರ ಪತಿ ಗುಜರಾತ್ನಲ್ಲಿದ್ದಾರೆ. ಕಳೆದ 10 ತಿಂಗಳ ಹಿಂದೆ ಪತಿ ಗುಜರಾತ್ಗೆ ತೆರಳಿದ್ದರು.
ಕಳೆದ ಮೇ 12ರಂದು ಇವರ ಮನೆಗೆ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಭೇಟಿ ನೀಡಿದ್ದು, ಈ ಸಂದರ್ಭ ಸಂಶಯ ಬಂದು ಮಹಿಳೆಯನ್ನು ಸ್ಕ್ಯಾನಿಂಗ್ ಮಾಡಿಸಲು ತಿಳಿಸಿದಾಗ ಈಕೆ ಏಳು ತಿಂಗಳ ಗರ್ಭಿಣಿಯೆಂದು ದೃಢವಾಗಿದೆ. ಬಳಿಕ ಈಕೆಯ ತಾಯಿ ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ತನ್ನ ಮಗಳ ಮೇಲೆ ದರ್ಬೆಯ ಸುರೇಶ್ ಪ್ರಭು ಎಂಬಾತ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿದ್ದಾನೆ ಎಂದು ದೂರಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
A mentally challenged woman has been allegedly raped and made pregnant by a man in Uppinangady, Mangalore, A case has been filed and the search is on for the accused Suresh Prabhu.
28-10-25 03:40 pm
Bangalore Correspondent
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm