ಬ್ರೇಕಿಂಗ್ ನ್ಯೂಸ್
16-05-21 05:25 pm Mangaluru Correspondent ಕ್ರೈಂ
ಉಪ್ಪಿನಂಗಡಿ, ಮೇ 16: ವಿವಾಹಿತ ಮಾನಸಿಕ ಅಸ್ವಸ್ಥೆಯೋರ್ವರ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿರುವ ಪ್ರಕರಣ 34ನೇ ನೆಕ್ಕಿಲಾಡಿಯಲ್ಲಿ ನಡೆದಿದ್ದು, ಈ ಬಗ್ಗೆ ಆಕೆಯ ತಾಯಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ದರ್ಬೆ ನಿವಾಸಿ ಸುರೇಶ್ ಪ್ರಭು ಆರೋಪಿ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಮಾನಸಿಕ ಅಸ್ವಸ್ಥೆ ಹಾಗು ಆಕೆಯ ತಾಯಿ ಮೂಲತಃ ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾಗಿದ್ದು, ನೆಕ್ಕಿಲಾಡಿಯ ಬಳಿ ಬಾಡಿಗೆ ಮನೆಯಲ್ಲಿ ಕಳೆದ ಒಂದು ವರ್ಷದಿಂದ ವಾಸ್ತವ್ಯವಿದ್ದರು. ಇವರ 44ರ ಹರೆಯದ ಮಗಳು ಮಾನಸಿಕ ಅಸ್ವಸ್ಥೆಯಾಗಿದ್ದು, ಅವರ ಪತಿ ಗುಜರಾತ್ನಲ್ಲಿದ್ದಾರೆ. ಕಳೆದ 10 ತಿಂಗಳ ಹಿಂದೆ ಪತಿ ಗುಜರಾತ್ಗೆ ತೆರಳಿದ್ದರು.
ಕಳೆದ ಮೇ 12ರಂದು ಇವರ ಮನೆಗೆ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಭೇಟಿ ನೀಡಿದ್ದು, ಈ ಸಂದರ್ಭ ಸಂಶಯ ಬಂದು ಮಹಿಳೆಯನ್ನು ಸ್ಕ್ಯಾನಿಂಗ್ ಮಾಡಿಸಲು ತಿಳಿಸಿದಾಗ ಈಕೆ ಏಳು ತಿಂಗಳ ಗರ್ಭಿಣಿಯೆಂದು ದೃಢವಾಗಿದೆ. ಬಳಿಕ ಈಕೆಯ ತಾಯಿ ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ತನ್ನ ಮಗಳ ಮೇಲೆ ದರ್ಬೆಯ ಸುರೇಶ್ ಪ್ರಭು ಎಂಬಾತ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿದ್ದಾನೆ ಎಂದು ದೂರಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
A mentally challenged woman has been allegedly raped and made pregnant by a man in Uppinangady, Mangalore, A case has been filed and the search is on for the accused Suresh Prabhu.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm