ಬ್ರೇಕಿಂಗ್ ನ್ಯೂಸ್
16-05-21 05:25 pm Mangaluru Correspondent ಕ್ರೈಂ
ಉಪ್ಪಿನಂಗಡಿ, ಮೇ 16: ವಿವಾಹಿತ ಮಾನಸಿಕ ಅಸ್ವಸ್ಥೆಯೋರ್ವರ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿರುವ ಪ್ರಕರಣ 34ನೇ ನೆಕ್ಕಿಲಾಡಿಯಲ್ಲಿ ನಡೆದಿದ್ದು, ಈ ಬಗ್ಗೆ ಆಕೆಯ ತಾಯಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ದರ್ಬೆ ನಿವಾಸಿ ಸುರೇಶ್ ಪ್ರಭು ಆರೋಪಿ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಮಾನಸಿಕ ಅಸ್ವಸ್ಥೆ ಹಾಗು ಆಕೆಯ ತಾಯಿ ಮೂಲತಃ ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾಗಿದ್ದು, ನೆಕ್ಕಿಲಾಡಿಯ ಬಳಿ ಬಾಡಿಗೆ ಮನೆಯಲ್ಲಿ ಕಳೆದ ಒಂದು ವರ್ಷದಿಂದ ವಾಸ್ತವ್ಯವಿದ್ದರು. ಇವರ 44ರ ಹರೆಯದ ಮಗಳು ಮಾನಸಿಕ ಅಸ್ವಸ್ಥೆಯಾಗಿದ್ದು, ಅವರ ಪತಿ ಗುಜರಾತ್ನಲ್ಲಿದ್ದಾರೆ. ಕಳೆದ 10 ತಿಂಗಳ ಹಿಂದೆ ಪತಿ ಗುಜರಾತ್ಗೆ ತೆರಳಿದ್ದರು.
ಕಳೆದ ಮೇ 12ರಂದು ಇವರ ಮನೆಗೆ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಭೇಟಿ ನೀಡಿದ್ದು, ಈ ಸಂದರ್ಭ ಸಂಶಯ ಬಂದು ಮಹಿಳೆಯನ್ನು ಸ್ಕ್ಯಾನಿಂಗ್ ಮಾಡಿಸಲು ತಿಳಿಸಿದಾಗ ಈಕೆ ಏಳು ತಿಂಗಳ ಗರ್ಭಿಣಿಯೆಂದು ದೃಢವಾಗಿದೆ. ಬಳಿಕ ಈಕೆಯ ತಾಯಿ ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ತನ್ನ ಮಗಳ ಮೇಲೆ ದರ್ಬೆಯ ಸುರೇಶ್ ಪ್ರಭು ಎಂಬಾತ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿದ್ದಾನೆ ಎಂದು ದೂರಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
A mentally challenged woman has been allegedly raped and made pregnant by a man in Uppinangady, Mangalore, A case has been filed and the search is on for the accused Suresh Prabhu.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am