ಬ್ರೇಕಿಂಗ್ ನ್ಯೂಸ್
18-05-21 03:54 pm Headline Karnataka News Network ಕ್ರೈಂ
Photo credits : Representative Image
ರಾಯಪುರ,ಮೇ 18: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ನಕ್ಸಲರು ನಡೆಸಿರುವ ಸುಧಾರಿತ ಸ್ಫೋಟಕ ಸಾಧನದ (ಐಇಡಿ) ಸ್ಫೋಟದಲ್ಲಿ ಹೆಡ್ ಕಾನ್ಸ್ಟೆಬಲ್ ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬ ಪೊಲೀಸ್ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಯ್ಪುರದಿಂದ 450 ಕಿ.ಮೀ ದೂರದಲ್ಲಿರುವ ಕುಟ್ರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 9.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಅಲ್ಲಿ ನಡೆಯುತ್ತಿರುವ ರಸ್ತೆ ನಿರ್ಮಾಣ ಕಾರ್ಯಗಳಿಗೆ ಭದ್ರತೆ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಕ್ಸಲರು ಐಇಡಿ ಸ್ಫೋಟಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ನಕ್ಸಲ್ ದಾಳಿಯಲ್ಲಿ ಹೆಡ್ ಕಾನ್ಸ್ಟೇಬಲ್ ಕಲೆಂದ್ರ ಪ್ರಸಾದ್ ನಾಯಕ್ ಸಾವನ್ನಪ್ಪಿದ್ದರೆ, ಸ್ಫೋಟದಲ್ಲಿ ಕಾನ್ಸ್ಟೇಬಲ್ ಕಮಲ್ ಠಾಕೂರ್ ಅವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಗಾಯಗೊಂಡ ಪೊಲೀಸ್ ಮತ್ತು ಹೆಡ್ ಕಾನ್ಸ್ಟೆಬಲ್ನ ಶವವನ್ನು ಬಿಜಾಪುರಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.
A head constable was killed and another policeman injured when Naxals detonated an Improvised Explosive Device (IED) in Chhattisgarh's Bijapur district on Tuesday, police said.
28-10-25 03:40 pm
Bangalore Correspondent
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm