ಬ್ರೇಕಿಂಗ್ ನ್ಯೂಸ್
28-08-20 02:37 pm Headline Karnataka News Network ಕ್ರೈಂ
ಬೆಂಗಳೂರು, ಆಗಸ್ಟ್ 28: ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 'ಜಮೀನು ಖರೀದಿ' ಯೋಜನೆ ಅವ್ಯವಹಾರ ಆರೋಪ ಸಂಬಂಧ ತನಿಖೆ ಮುಂದುವರಿಸಿರುವ ಎಸಿಬಿ, ಮೂವರನ್ನು ಬಂಧಿಸಿ ಒಟ್ಟು 82 ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ.
ಇಲ್ಲಿನ ವಸಂತ ನಗರದಲ್ಲಿರುವ ನಿಗಮದ ಕಚೇರಿಗೆ ಗುರುವಾರ ಸಂಜೆ ವೇಳೆ ಹಣ ಬರುವ ಖಚಿತ ಮಾಹಿತಿ ಆಧರಿಸಿ ಈ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು, ಶುಕ್ರವಾರವೂ ಶೋಧ ಕಾರ್ಯ ಮುಂದುವರಿಸಿದ್ದರು.
ಈ ಪ್ರಕರಣ ಸಂಬಂಧ ಮಂಡಳಿಯ ಪ್ರಧಾನ ವ್ಯವಸ್ಥಾಪಕ ನಾಗೇಶ್, ವ್ಯವಸ್ಥಾಪಕ ಸುಬ್ಬಯ್ಯ, ಸಹಾಯಕ ಪ್ರಧಾನ ವ್ಯವಸ್ಥಾಪಕಿ ಮಂಜುಳಾ ಎಂಬವರನ್ನು ಬಂಧಿಸಲಾಗಿದೆ ಎಂದು ಎಸಿಬಿ ತಿಳಿಸಿದೆ.
ಆರೋಪಿ ನಾಗೇಶ್ ನಿವಾಸದ ಮೇಲೆ ದಾಳಿ ನಡೆಸಿದಾಗ 32.5 ಲಕ್ಷ ರೂ.ಪತ್ತೆಯಾಗಿದೆ. ಅದೇ ರೀತಿಯಲ್ಲಿ, ಸುಬ್ಬಯ್ಯ ಮನೆಯಲ್ಲಿಯೂ 27.5 ಲಕ್ಷ ರೂ. ಪತ್ತೆಯಾಗಿದ್ದು, ಒಟ್ಟಾರೆ ಈ ಪ್ರಕರಣದಲ್ಲಿ 82 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ ಎಂದು ಎಸಿಬಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಏನಿದು ಆರೋಪ ?
ಸರಕಾರದಡಿ ಫಲವತ್ತಾದ, ಕೃಷಿಗೆ ಯೋಗ್ಯವಾಗಿರುವ ಭೂಮಿ ಖರೀದಿಸಿದ ಬಳಿಕ ಅದನ್ನು ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಪಂಗಡದ ಭೂರಹಿತ ಫಲಾನುಭವಿಗಳಿಗೆ ಮಂಜೂರು ಮಾಡುವ ಯೋಜನೆ ಇದಾಗಿದೆ.
ಆದರೆ ಕೆಲ ಅಧಿಕಾರಿಗಳು, ಕಳಪೆಯಾಗಿರುವ ಭೂಮಿ ಅನ್ನು ಮಧ್ಯವರ್ತಿಗಳ ಮೂಲಕ ಕೃಷಿಕರಿಂದ ಖರೀದಿಸುತ್ತಾರೆ. ನಿಗದಿಯಂತೆ ಹೆಚ್ಚಿನ ಮೊತ್ತವನ್ನು ಮಧ್ಯವರ್ತಿಗಳಿಗೆ ಮಂಜೂರು ಮಾಡಿಸುತ್ತಾರೆ. ಬಳಿಕ, ಮಧ್ಯವರ್ತಿಗಳು ಮತ್ತು ಅಧಿಕಾರಿಗಳು ಸೇರಿ ಹೆಚ್ಚುವರಿ ಹಣವನ್ನು ಹಂಚಿಕೆ ಮಾಡಿಕೊಳ್ಳುತ್ತಾರೆ ಎನ್ನುವ ಆರೋಪಗಳು ಕೇಳಿಬಂದಿವೆ.
01-08-25 09:09 pm
Bangalore Correspondent
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 11:45 am
Mangalore Correspondent
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm