ಬ್ರೇಕಿಂಗ್ ನ್ಯೂಸ್
21-05-21 10:50 pm Mangaluru Correspondent ಕ್ರೈಂ
ಮಂಗಳೂರು, ಮೇ 21: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಬಳಿಕ ವಂಚಿಸಿದ ಆರೋಪಿ ಅರುಣ್ ರಾಜ್ ಕಾಪಿಕಾಡ್ (39) ಎಂಬಾತನನ್ನು ಪಾಂಡೇಶ್ವರದ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಕಳೆದ ಡಿಸೆಂಬರ್ನಲ್ಲಿ ನಗರದ ಹೊಟೇಲ್ಗೆ ಯುವತಿಯನ್ನು ಕರೆತಂದು ಜ್ಯೂಸ್ ನೀಡಿ ಪ್ರಜ್ಞೆ ತಪ್ಪಿಸಿ ಬಲಾತ್ಕಾರವಾಗಿ ಲೈಂಗಿಕ ಸಂಪರ್ಕ ನಡೆಸಿದ್ದಾನೆ. ಅಲ್ಲದೆ ಬೆದರಿಸಿದ್ದಾನೆ ಎಂದು ದೂರು ದಾಖಲಾಗಿದೆ.
ಅದಾದ ಬಳಿಕ ಮದುವೆಯಾಗುವುದಾಗಿ ನಂಬಿಸಿ ತನ್ನ ಅಪಾರ್ಟ್ಮೆಂಟ್ನಲ್ಲೂ ದೈಹಿಕ ಸಂಪರ್ಕ ನಡೆಸಿ ಗರ್ಭಪಾತ ಮಾಡಿಸಿದ್ದಾನೆ ಎನ್ನಲಾಗಿದೆ. ನಂತರ ಮದುವೆಯಾಗದೆ ವಂಚಿಸಿದ್ದಾನೆ ಎಂದು ಯುವತಿಯು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Mangalore Pandeshwar woman Police arrest Man for duping Women on Pretext of Marriage. The arrested has been identified as Arun Raj Kapikad (39).
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 09:38 pm
HK News Desk
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm