ಬ್ರೇಕಿಂಗ್ ನ್ಯೂಸ್
21-05-21 10:50 pm Mangaluru Correspondent ಕ್ರೈಂ
ಮಂಗಳೂರು, ಮೇ 21: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಬಳಿಕ ವಂಚಿಸಿದ ಆರೋಪಿ ಅರುಣ್ ರಾಜ್ ಕಾಪಿಕಾಡ್ (39) ಎಂಬಾತನನ್ನು ಪಾಂಡೇಶ್ವರದ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಕಳೆದ ಡಿಸೆಂಬರ್ನಲ್ಲಿ ನಗರದ ಹೊಟೇಲ್ಗೆ ಯುವತಿಯನ್ನು ಕರೆತಂದು ಜ್ಯೂಸ್ ನೀಡಿ ಪ್ರಜ್ಞೆ ತಪ್ಪಿಸಿ ಬಲಾತ್ಕಾರವಾಗಿ ಲೈಂಗಿಕ ಸಂಪರ್ಕ ನಡೆಸಿದ್ದಾನೆ. ಅಲ್ಲದೆ ಬೆದರಿಸಿದ್ದಾನೆ ಎಂದು ದೂರು ದಾಖಲಾಗಿದೆ.
ಅದಾದ ಬಳಿಕ ಮದುವೆಯಾಗುವುದಾಗಿ ನಂಬಿಸಿ ತನ್ನ ಅಪಾರ್ಟ್ಮೆಂಟ್ನಲ್ಲೂ ದೈಹಿಕ ಸಂಪರ್ಕ ನಡೆಸಿ ಗರ್ಭಪಾತ ಮಾಡಿಸಿದ್ದಾನೆ ಎನ್ನಲಾಗಿದೆ. ನಂತರ ಮದುವೆಯಾಗದೆ ವಂಚಿಸಿದ್ದಾನೆ ಎಂದು ಯುವತಿಯು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Mangalore Pandeshwar woman Police arrest Man for duping Women on Pretext of Marriage. The arrested has been identified as Arun Raj Kapikad (39).
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am